ಬ್ರೇಕಿಂಗ್ ನ್ಯೂಸ್
30-12-20 05:00 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.30: ಎಸ್ ಡಿಪಿಐ ವಿಜಯೋತ್ಸವದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ಸಂಬಂಧಿಸಿ 10 ರಿಂದ 15 ಮಂದಿ ಎಸ್ ಡಿಪಿಐ ಸಂಘಟನೆಯ ಬೆಂಬಲಿಗರ ವಿರುದ್ಧ ಕೇಸು ದಾಖಲಾಗಿದೆ. ಐಪಿಸಿ ಕಲಂ 143, 224 ಎ, 149 ಪ್ರಕಾರ ಪ್ರಕರಣ ದಾಖಲಾಗಿದ್ದು ಕಿಡಿಗೇಡಿಗಳ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಜಿರೆಯ ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಎಸ್ ಡಿಪಿಐ ಕಾರ್ಯಕರ್ತರು ವಿಜಯೋತ್ಸವದ ನೆಪದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದರು. ಹೀಗೆ ಘೋಷಣೆ ಹಾಕಿದ್ದರ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿ: ಉಜಿರೆ ; ಎಸ್ ಡಿಪಿಐ ಪಕ್ಷದ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ !!
The Belthangady Police have booked 15 SDPI members for Raising Pro Pakistan Slogan in Ujre outside the Gram Panchayat Election Vote countng Center in Mangalore.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm