ಬ್ರೇಕಿಂಗ್ ನ್ಯೂಸ್
29-12-25 01:24 pm Udupi Correspondent ಕರಾವಳಿ
ಉಡುಪಿ, ಡಿ 29 : ಪರೀಕ್ಷೆಗೆ ಓದಿ ತಯಾರಿ ನಡೆಸುವಂತೆ ಬುದ್ದಿ ಮಾತು ಹೇಳಿದ್ದಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಉಡುಪಿ ಹಿರೇಬೆಟ್ಟು ಗ್ರಾಮದ ನಿವಾಸಿ, ಉಡುಪಿ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ವಿದ್ಯಾರ್ಥಿನಿ ಸಮನ್ವಿ (17) ಆತ್ಮಹತ್ಯೆಗೆ ಶರಣಾದ ಯುವತಿ.
ಡಿ.26 ರಂದು ಸಂಜೆ ಮನೆಯಲ್ಲಿರುವಾಗ ಆಕೆಯ ತಾಯಿ ಮುಂಬರುವ ಪರೀಕ್ಷೆಗಾಗಿ ಓದುವಂತೆ ತಿಳಿಸಿದ್ದರು. ಸಮನ್ವಿ ಓದದೇ ಫೋನ್ ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಆಕೆಯ ತಾಯಿ ಆಕೆಗೆ ಬುದ್ದಿವಾದದ ಮಾತು ಹೇಳಿ ಓದಲು ತಿಳಿಸಿದ್ದರು. ಅನಂತರ ಸ್ವಲ್ಪ ಹೊತ್ತಿನಲ್ಲಿ ಮನೆಯ ಬೆಡ್ ರೂಂಗೆ ಹೋಗಿ ಚಿಲಕ ಹಾಕಿಕೊಂಡಿದ್ದಳು. ಆಕೆ ಓದುತ್ತಿದ್ದಾಳೆ ಎಂದು ತಾಯಿ ಸುಮ್ಮನಿದ್ದರು. ಅನಂತರ ಆಕೆಯನ್ನು ಕರೆದಾಗ ಆಕೆ ಮಾತನಾ ಡದೇ ಇದ್ದು ಬಾಗಿಲನ್ನು ದೂಡಿ ಒಳಗೆ ಹೋಗಿ ನೋಡಿದಾಗ ಕೋಣೆಯ ಫ್ಯಾನ್ ನ್ಗೆ ಗೆ ಸೀರೆಯನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕೂಡಲೇ ಆಕೆಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking incident from Manipal, a 17-year-old second-year PU student, Samanvi, died by suicide after her mother advised her to reduce phone usage and concentrate on preparing for upcoming exams.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm