ಬ್ರೇಕಿಂಗ್ ನ್ಯೂಸ್
29-12-25 01:24 pm Udupi Correspondent ಕರಾವಳಿ
ಉಡುಪಿ, ಡಿ 29 : ಪರೀಕ್ಷೆಗೆ ಓದಿ ತಯಾರಿ ನಡೆಸುವಂತೆ ಬುದ್ದಿ ಮಾತು ಹೇಳಿದ್ದಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಉಡುಪಿ ಹಿರೇಬೆಟ್ಟು ಗ್ರಾಮದ ನಿವಾಸಿ, ಉಡುಪಿ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ವಿದ್ಯಾರ್ಥಿನಿ ಸಮನ್ವಿ (17) ಆತ್ಮಹತ್ಯೆಗೆ ಶರಣಾದ ಯುವತಿ.
ಡಿ.26 ರಂದು ಸಂಜೆ ಮನೆಯಲ್ಲಿರುವಾಗ ಆಕೆಯ ತಾಯಿ ಮುಂಬರುವ ಪರೀಕ್ಷೆಗಾಗಿ ಓದುವಂತೆ ತಿಳಿಸಿದ್ದರು. ಸಮನ್ವಿ ಓದದೇ ಫೋನ್ ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಆಕೆಯ ತಾಯಿ ಆಕೆಗೆ ಬುದ್ದಿವಾದದ ಮಾತು ಹೇಳಿ ಓದಲು ತಿಳಿಸಿದ್ದರು. ಅನಂತರ ಸ್ವಲ್ಪ ಹೊತ್ತಿನಲ್ಲಿ ಮನೆಯ ಬೆಡ್ ರೂಂಗೆ ಹೋಗಿ ಚಿಲಕ ಹಾಕಿಕೊಂಡಿದ್ದಳು. ಆಕೆ ಓದುತ್ತಿದ್ದಾಳೆ ಎಂದು ತಾಯಿ ಸುಮ್ಮನಿದ್ದರು. ಅನಂತರ ಆಕೆಯನ್ನು ಕರೆದಾಗ ಆಕೆ ಮಾತನಾ ಡದೇ ಇದ್ದು ಬಾಗಿಲನ್ನು ದೂಡಿ ಒಳಗೆ ಹೋಗಿ ನೋಡಿದಾಗ ಕೋಣೆಯ ಫ್ಯಾನ್ ನ್ಗೆ ಗೆ ಸೀರೆಯನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕೂಡಲೇ ಆಕೆಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking incident from Manipal, a 17-year-old second-year PU student, Samanvi, died by suicide after her mother advised her to reduce phone usage and concentrate on preparing for upcoming exams.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm