ಬ್ರೇಕಿಂಗ್ ನ್ಯೂಸ್
29-12-25 01:24 pm Udupi Correspondent ಕರಾವಳಿ
ಉಡುಪಿ, ಡಿ 29 : ಪರೀಕ್ಷೆಗೆ ಓದಿ ತಯಾರಿ ನಡೆಸುವಂತೆ ಬುದ್ದಿ ಮಾತು ಹೇಳಿದ್ದಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಉಡುಪಿ ಹಿರೇಬೆಟ್ಟು ಗ್ರಾಮದ ನಿವಾಸಿ, ಉಡುಪಿ ಸರಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಎರಡನೇ ವರ್ಷದ ಪಿಯುಸಿ ವಿದ್ಯಾರ್ಥಿನಿ ಸಮನ್ವಿ (17) ಆತ್ಮಹತ್ಯೆಗೆ ಶರಣಾದ ಯುವತಿ.
ಡಿ.26 ರಂದು ಸಂಜೆ ಮನೆಯಲ್ಲಿರುವಾಗ ಆಕೆಯ ತಾಯಿ ಮುಂಬರುವ ಪರೀಕ್ಷೆಗಾಗಿ ಓದುವಂತೆ ತಿಳಿಸಿದ್ದರು. ಸಮನ್ವಿ ಓದದೇ ಫೋನ್ ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಆಕೆಯ ತಾಯಿ ಆಕೆಗೆ ಬುದ್ದಿವಾದದ ಮಾತು ಹೇಳಿ ಓದಲು ತಿಳಿಸಿದ್ದರು. ಅನಂತರ ಸ್ವಲ್ಪ ಹೊತ್ತಿನಲ್ಲಿ ಮನೆಯ ಬೆಡ್ ರೂಂಗೆ ಹೋಗಿ ಚಿಲಕ ಹಾಕಿಕೊಂಡಿದ್ದಳು. ಆಕೆ ಓದುತ್ತಿದ್ದಾಳೆ ಎಂದು ತಾಯಿ ಸುಮ್ಮನಿದ್ದರು. ಅನಂತರ ಆಕೆಯನ್ನು ಕರೆದಾಗ ಆಕೆ ಮಾತನಾ ಡದೇ ಇದ್ದು ಬಾಗಿಲನ್ನು ದೂಡಿ ಒಳಗೆ ಹೋಗಿ ನೋಡಿದಾಗ ಕೋಣೆಯ ಫ್ಯಾನ್ ನ್ಗೆ ಗೆ ಸೀರೆಯನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕೂಡಲೇ ಆಕೆಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.
ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a heartbreaking incident from Manipal, a 17-year-old second-year PU student, Samanvi, died by suicide after her mother advised her to reduce phone usage and concentrate on preparing for upcoming exams.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm