ಬ್ರೇಕಿಂಗ್ ನ್ಯೂಸ್
30-12-20 05:55 pm Udupi Correspondent ಕರಾವಳಿ
ಉಡುಪಿ, ಡಿ.30: ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಅಭ್ಯರ್ಥಿಗಳ ಪರವಾಗಿ ಭಾರೀ ಬೆಟ್ಟಿಂಗ್ ನಡೆದಿದೆ.
ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಜೂಜುಕೋರರ ಫೇವರಿಟ್ ಆಗಿದ್ದಾರೆ. ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಬುಕ್ಕಿಗಳು ವ್ಯವಹಾರ ಕುದುರಿಸುತ್ತಿರುವುದು ಕಂಡುಬಂದಿದೆ.
ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಬೆಟ್ಟಿಂಗ್ ನಡೆದಿದೆ. ಪೆರ್ಡೂರು, ಪೆರಂಪಳ್ಳಿ ಪಂಚಾಯತ್ ಫಲಿತಾಂಶದಲ್ಲಿ ಭಾರೀ ಜಿದ್ದಾಜಿದ್ದಿ ಏರ್ಪಟ್ಟಿದ್ದು ಯಾರು ಅಧಿಕಾರ ಹಿಡಿಯಲಿದ್ದಾರೆಂಬ ನೆಲೆಯಲ್ಲಿ ಬೆಟ್ಟಿಂಗ್ ನಡೆದಿದೆ.

ಹತ್ತು ಸಾವಿರದಿಂದ ಒಂದು ಲಕ್ಷದ ವರೆಗೆ ಬೆಟ್ಟಿಂಗ್ ಕಟ್ಟುತ್ತಿದ್ದು ಭಾರೀ ಮೊತ್ತ ಕೈ ಬದಲಾಗುವ ಸಾಧ್ಯತೆ ಕಂಡುಬಂದಿದೆ. ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆಯೂ ಮುಂದುವರಿಯಲಿದ್ದು ಕ್ಷಣ ಕ್ಷಣಕ್ಕು ಕುತೂಹಲ ಕೆರಳಿಸುತ್ತಾ ಸಾಗಲಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಬುಕ್ಕಿಗಳು ಬೆಟ್ಟಿಂಗ್ ಶುರುವಿಟ್ಡಿದ್ದಾರೆ.
ಅಸೆಂಬ್ಲಿ ಚುನಾವಣೆಗಿಂತಲು ಹೆಚ್ಚಾಗಿ ಗ್ರಾಮ ಪಂಚಾಯತಿ ಚುನಾವಣೆಗೆ ಬೆಟ್ಟಿಂಗ್ ನಡೆದಿದೆ ಎಂಬ ಲೆಕ್ಕಾಚಾರ ಕೇಳಿಬಂದಿದೆ.
Betting on Gram Panchayat Candidates exposed in Kapu, Udupi. Since voting betting has been taking place in high level it is said.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm