ಬ್ರೇಕಿಂಗ್ ನ್ಯೂಸ್
30-12-20 05:55 pm Udupi Correspondent ಕರಾವಳಿ
ಉಡುಪಿ, ಡಿ.30: ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಅಭ್ಯರ್ಥಿಗಳ ಪರವಾಗಿ ಭಾರೀ ಬೆಟ್ಟಿಂಗ್ ನಡೆದಿದೆ.
ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಜೂಜುಕೋರರ ಫೇವರಿಟ್ ಆಗಿದ್ದಾರೆ. ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಬುಕ್ಕಿಗಳು ವ್ಯವಹಾರ ಕುದುರಿಸುತ್ತಿರುವುದು ಕಂಡುಬಂದಿದೆ.
ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಬೆಟ್ಟಿಂಗ್ ನಡೆದಿದೆ. ಪೆರ್ಡೂರು, ಪೆರಂಪಳ್ಳಿ ಪಂಚಾಯತ್ ಫಲಿತಾಂಶದಲ್ಲಿ ಭಾರೀ ಜಿದ್ದಾಜಿದ್ದಿ ಏರ್ಪಟ್ಟಿದ್ದು ಯಾರು ಅಧಿಕಾರ ಹಿಡಿಯಲಿದ್ದಾರೆಂಬ ನೆಲೆಯಲ್ಲಿ ಬೆಟ್ಟಿಂಗ್ ನಡೆದಿದೆ.

ಹತ್ತು ಸಾವಿರದಿಂದ ಒಂದು ಲಕ್ಷದ ವರೆಗೆ ಬೆಟ್ಟಿಂಗ್ ಕಟ್ಟುತ್ತಿದ್ದು ಭಾರೀ ಮೊತ್ತ ಕೈ ಬದಲಾಗುವ ಸಾಧ್ಯತೆ ಕಂಡುಬಂದಿದೆ. ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆಯೂ ಮುಂದುವರಿಯಲಿದ್ದು ಕ್ಷಣ ಕ್ಷಣಕ್ಕು ಕುತೂಹಲ ಕೆರಳಿಸುತ್ತಾ ಸಾಗಲಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಬುಕ್ಕಿಗಳು ಬೆಟ್ಟಿಂಗ್ ಶುರುವಿಟ್ಡಿದ್ದಾರೆ.
ಅಸೆಂಬ್ಲಿ ಚುನಾವಣೆಗಿಂತಲು ಹೆಚ್ಚಾಗಿ ಗ್ರಾಮ ಪಂಚಾಯತಿ ಚುನಾವಣೆಗೆ ಬೆಟ್ಟಿಂಗ್ ನಡೆದಿದೆ ಎಂಬ ಲೆಕ್ಕಾಚಾರ ಕೇಳಿಬಂದಿದೆ.
Betting on Gram Panchayat Candidates exposed in Kapu, Udupi. Since voting betting has been taking place in high level it is said.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm