ಬ್ರೇಕಿಂಗ್ ನ್ಯೂಸ್
30-12-20 08:09 pm Mangaluru Correspondent ಕರಾವಳಿ
ಬಂಟ್ವಾಳ, ಡಿ.30: ತಾಲೂಕಿನ ಗೋಳ್ತಮಜಲು ಗ್ರಾ.ಪಂ. ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ನಡೆಸುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ನೆಟ್ಲದಲ್ಲಿ ನಡೆದಿದೆ.
ನೆಟ್ಲ ನಿವಾಸಿ ನರೇಶ್(೩೦) ಮೃತ ವ್ಯಕ್ತಿ. ಘಟನೆಯಲ್ಲಿ ವಿಜೇತ ಅಭ್ಯರ್ಥಿ, ಬಿಜೆಪಿ ಬೆಂಬಲಿತ ದೀಪಕ್, ಜಗನ್ನಾಥ, ಗುರುವಪ್ಪ, ಸುಚಿತ್ರಾ, ನಳಿನಿ, ಯೋಗೀಶ್ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

ಗೋಳ್ತಮಜಲು ಗ್ರಾ.ಪಂ. ವ್ಯಾಪ್ತಿಯ ನೆಟ್ಲದಲ್ಲಿ ವಿಜಯೋತ್ಸವ ಆಚರಣೆ ನಡೆದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ಪಲ್ಟಿಯಾಗಿದ್ದು ಡೋರ್ ಓಪನ್ ಆಗಿ ನರೇಶ್ ಹೊರಕ್ಕೆ ಬಿದ್ದಿದ್ದಾನೆ. ಅಲ್ಲದೆ, ಜೀಪ್ ಆ ಭಾಗದಿಂದ ಪಲ್ಟಿಯಾಗಿದ್ದು ಆತನ ಮೇಲೆ ಬಿದ್ದಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ನರೇಶ್ ಕದ್ರಿ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದ್ದು ಚುನಾವಣೆ ಹಿನ್ನೆಲೆಯಲ್ಲಿ ಊರಿಗೆ ತೆರಳಿದ್ದ. ದೀಪಕ್ ಗೆದ್ದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಿದ್ದಾರೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a vehicle overturned at a celebration rally in Golthamajalu area of Bantwal taluk on Wednesday, December 30. The deceased person has been identified as 30-year-old Netla resident Naresh.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm