ಬ್ರೇಕಿಂಗ್ ನ್ಯೂಸ್
30-12-20 08:09 pm Mangaluru Correspondent ಕರಾವಳಿ
ಬಂಟ್ವಾಳ, ಡಿ.30: ತಾಲೂಕಿನ ಗೋಳ್ತಮಜಲು ಗ್ರಾ.ಪಂ. ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ನಡೆಸುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ನೆಟ್ಲದಲ್ಲಿ ನಡೆದಿದೆ.
ನೆಟ್ಲ ನಿವಾಸಿ ನರೇಶ್(೩೦) ಮೃತ ವ್ಯಕ್ತಿ. ಘಟನೆಯಲ್ಲಿ ವಿಜೇತ ಅಭ್ಯರ್ಥಿ, ಬಿಜೆಪಿ ಬೆಂಬಲಿತ ದೀಪಕ್, ಜಗನ್ನಾಥ, ಗುರುವಪ್ಪ, ಸುಚಿತ್ರಾ, ನಳಿನಿ, ಯೋಗೀಶ್ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ.

ಗೋಳ್ತಮಜಲು ಗ್ರಾ.ಪಂ. ವ್ಯಾಪ್ತಿಯ ನೆಟ್ಲದಲ್ಲಿ ವಿಜಯೋತ್ಸವ ಆಚರಣೆ ನಡೆದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ಪಲ್ಟಿಯಾಗಿದ್ದು ಡೋರ್ ಓಪನ್ ಆಗಿ ನರೇಶ್ ಹೊರಕ್ಕೆ ಬಿದ್ದಿದ್ದಾನೆ. ಅಲ್ಲದೆ, ಜೀಪ್ ಆ ಭಾಗದಿಂದ ಪಲ್ಟಿಯಾಗಿದ್ದು ಆತನ ಮೇಲೆ ಬಿದ್ದಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ನರೇಶ್ ಕದ್ರಿ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದ್ದು ಚುನಾವಣೆ ಹಿನ್ನೆಲೆಯಲ್ಲಿ ಊರಿಗೆ ತೆರಳಿದ್ದ. ದೀಪಕ್ ಗೆದ್ದ ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸಿದ್ದಾರೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a vehicle overturned at a celebration rally in Golthamajalu area of Bantwal taluk on Wednesday, December 30. The deceased person has been identified as 30-year-old Netla resident Naresh.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm