ಬ್ರೇಕಿಂಗ್ ನ್ಯೂಸ್
30-12-20 08:16 pm Mangaluru Correspondent ಕರಾವಳಿ
ಮಂಗಳೂರು, ಡಿ.30: ಉಳ್ಳಾಲದ ನೇತ್ರಾವತಿ ಸೇತುವೆ ಬಳಿ ಅಪರಿಚಿತ ಪುರುಷ ಮೃತದೇಹ ಪತ್ತೆಯಾಗಿದೆ.
ನೇತ್ರಾವತಿ ಸೇತುವೆಯಿಂದ ಸ್ವಲ್ಪ ಮುಂದೆ ಆಡಂಕುದ್ರು ಬಳಿ ಕೆಸರಿನ ದಂಡೆಯಲ್ಲಿ ಶವ ಪತ್ತೆಯಾಗಿದ್ದು ಸುಮಾರು 55 ವರ್ಷ ಪ್ರಾಯದ ಗಂಡಸಿನ ಶವ ಎಂದು ಗುರುತಿಸಲಾಗಿದೆ. ಬರ್ಮುಡಾ ಚಡ್ಡಿ ಹಾಕಿದ್ದು ಸ್ಥಳೀಯ ವ್ಯಕ್ತಿ ಆಗಿರಬೇಕೆಂಬ ಅನುಮಾನ ಇದೆ. ಶವ ಕೊಳೆತು ಹೋಗಿದ್ದು ಮೂರು ದಿನದ ಹಿಂದೆ ಮೃತಪಟ್ಟಿರುವ ಸಾಧ್ಯತೆ ಬಗ್ಗೆ ಪೊಲೀಸರು ಅನುಮಾನಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿದ್ದೇ , ಕೊಲೆಯಾಗಿರಬಹುದೇ ಅಥವಾ ಅಕಸ್ಮಾತ್ ನೀರಿಗೆ ಬಿದ್ದು ಮೃತಪಟ್ಟಿದ್ದೇ ಅನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸಬೇಕಾಗಿದೆ. ಶವ ಪತ್ತೆ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A decomposed body of a man was found in Netravati, Mangalore. Kankanady town police have registered a case.
02-09-25 11:04 pm
Bangalore Correspondent
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
Dharmasthala ED: ಧರ್ಮಸ್ಥಳ ಪ್ರಕರಣದಲ್ಲಿ ಇಡಿ ಎಂಟ...
02-09-25 02:37 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 10:26 pm
Mangalore Correspondent
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm