ಬ್ರೇಕಿಂಗ್ ನ್ಯೂಸ್
03-01-26 06:51 pm Mangalore Correspondent ಕರಾವಳಿ
ಮಂಗಳೂರು, ಜ.3: ನಗರದ ಕಾವೂರು ಬಳಿಯ ಮರಕಡದಲ್ಲಿ ಟೈರ್ ಬ್ಲಾಸ್ಟ್ ಆಗಿ ಕಾರೊಂದು ರಸ್ತೆಯಿಂದ ಹೊರಕ್ಕೆ ಎಸೆಯಲ್ಪಟ್ಟು ಮನೆ ಕಟ್ಟಡಕ್ಕೆ ಬಡಿದು ಪಲ್ಟಿಯಾದ ಘಟನೆ ನಡೆದಿದ್ದು ಕಾರನ್ನು ಚಲಾಯಿಸುತ್ತಿದ್ದ ಬೋಂದೆಲ್ ಚರ್ಚ್ ಪಾದ್ರಿ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ.
ಬೋಂದೆಲ್ ಸೈಂಟ್ ಲಾರೆನ್ಸ್ ಚರ್ಚ್ ನಲ್ಲಿ ಪಾದ್ರಿಯಾಗಿರುವ ಫಾದರ್ ಆಂಡ್ರ್ಯೂ ಲಿಯೋ ಡಿಸೋಜ ಅಪಾಯದಿಂದ ಪಾರಾದವರು. ಜನವರಿ 1ರಂದು ಕಿನ್ನಿಗೋಳಿಯ ನೀರುಡೆಯಲ್ಲಿರುವ ತಮ್ಮ ಮನೆಯಲ್ಲಿ ಹೊಸ ವರ್ಷದ ಪಾರ್ಟಿ ಮುಗಿಸಿ ಮಧ್ಯಾಹ್ನ ಹಿಂತಿರುಗುತ್ತಿದ್ದರು. ಇವರ ಕಾರು ಮರಕಡದ ಮೂಲಕ ಬೋಂದೆಲ್ ನತ್ತ ಬರುತ್ತಿದ್ದಾಗ ಒಂದು ಟೈರ್ ಬ್ಲಾಸ್ಟ್ ಆಗಿದ್ದು ನಿಯಂತ್ರಣ ತಪ್ಪಿ ರಸ್ತೆಯಿಂದ ಹೊರಕ್ಕೆ ಹೋಗಿದ್ದು ರಸ್ತೆ ಪಕ್ಕದ ಗುಂಡಿಯಲ್ಲಿರುವ ಕಟ್ಟಡಕ್ಕೆ ಬಡಿದು ಪಲ್ಟಿಯಾಗಿ ಬಿದ್ದಿದೆ.


ಕಾರು ಹಾರಿ ಬಂದು ಪಲ್ಟಿಯಾಗಿ ಬಿದ್ದಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿನಿಮೀಯ ರೀತಿಯ ಅಪಘಾತ ನಡೆದಿದ್ದರೂ, ಫಾದರ್ ಆಂಡ್ರ್ಯೂ ಲಿಯೋ ಡಿಸೋಜ ಗಂಭೀರ ಅಪಘಾತಗಳಿಲ್ಲದೆ ಪಾರಾಗಿದ್ದಾರೆ. ಕಾರು ರಸ್ತೆ ಬದಿಗೆ ವೇಗವಾಗಿ ಹರಿದು ಹಾರಿ ಬಿದ್ದುದನ್ನು ಸ್ಥಳೀಯರು ಗಮನಿಸಿದ್ದು ಕೂಡಲೇ ಕಾರನ್ನು ಎತ್ತಿ ಅದರ ಎಡೆಯಲ್ಲಿ ಸಿಲುಕಿದ್ದ ಪಾದ್ರಿಯನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದರ ವಿಡಿಯೋ ವೈರಲ್ ಆಗಿದ್ದು ಚಾಲಕ ಬದುಕುಳಿದಿದ್ದೇ ಪವಾಡ ಎಂದು ಜನರಾಡುತ್ತಿದ್ದಾರೆ.
A car lost control near #Marakada in #Mangalore and flipped after crashing into a roadside building. The driver — #FrAndrewLeoDSouza of #Bondel St. #LawrenceChurch — miraculously escaped without serious injuries. CCTV footage of the incident has gone #viral. #caraccident pic.twitter.com/FrXotrYemw
— Headline Karnataka (@hknewsonline) January 3, 2026
A dramatic accident occurred near Marakada in Kavoor, Mangaluru, when a tyre burst caused a speeding car to lose control, jump off the road, hit a building, and overturn. The vehicle was driven by Fr. Andrew Leo D’Souza of St. Lawrence Church, Bondel, who miraculously escaped without major injuries.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm