ಬ್ರೇಕಿಂಗ್ ನ್ಯೂಸ್
03-01-26 09:10 pm Mangalore Correspondent ಕರಾವಳಿ
ಮಂಗಳೂರು, ಜ.3 : ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ/ ಉಡುಪಿ/ ಮಂಗಳೂರಿನಿಂದ ಬೆಂಗಳೂರಿಗೆ ಕಾರ್ಯಾಚರಣೆಯಾಗುವ ವಿವಿಧ ಮಾದರಿಯ ಪ್ರತಿಷ್ಠಿತ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10% ರಿಂದ 15% ವರೆಗೆ ಪ್ರಯಾಣ ದರಗಳನ್ನು ಕಡಿಮೆಗೊಳಿಸಲಾಗಿದ್ದು, ಜನವರಿ 5 ರಿಂದ ಜಾರಿಗೆ ಬರಲಿದೆ.
ಅಂಬಾರಿ ಉತ್ಸವ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು - ಕುಂದಾಪುರ ಪ್ರಯಾಣ ದರ (ಪ್ರತಿ ಪ್ರಯಾಣಿಕರಿಗೆ)- 1510 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು– ಉಡುಪಿ 1460 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು 1350 ರೂ.,
ಡ್ರೀಮ್ ಕ್ಲಾಸ್ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು - ಕುಂದಾಪುರ ಪ್ರಯಾಣ ದರ 1350 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1300 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು 1200 ರೂ.,
ಮಲ್ಟಿ ಆಕ್ಸಿಲ್-2.0 ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1310 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1250 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 1150
ಮಲ್ಟಿ ಆಕ್ಸಿಲ್ ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1110 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1060 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 1000
ನಾನ್ ಎಸಿ ಸ್ಲೀಪರ್ ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1050 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1000 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 900
ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1100 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1060 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 950
ರಾಜಹಂಸ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 750 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 700 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 650 ಇರಲಿದೆ. ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC has announced a fare reduction of 10% to 15% for premium bus services operating between Kundapur/Udupi/Mangaluru and Bengaluru. The revised fares will be effective from January 5.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm