ಬ್ರೇಕಿಂಗ್ ನ್ಯೂಸ್
03-01-26 09:10 pm Mangalore Correspondent ಕರಾವಳಿ
ಮಂಗಳೂರು, ಜ.3 : ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ/ ಉಡುಪಿ/ ಮಂಗಳೂರಿನಿಂದ ಬೆಂಗಳೂರಿಗೆ ಕಾರ್ಯಾಚರಣೆಯಾಗುವ ವಿವಿಧ ಮಾದರಿಯ ಪ್ರತಿಷ್ಠಿತ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10% ರಿಂದ 15% ವರೆಗೆ ಪ್ರಯಾಣ ದರಗಳನ್ನು ಕಡಿಮೆಗೊಳಿಸಲಾಗಿದ್ದು, ಜನವರಿ 5 ರಿಂದ ಜಾರಿಗೆ ಬರಲಿದೆ.
ಅಂಬಾರಿ ಉತ್ಸವ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು - ಕುಂದಾಪುರ ಪ್ರಯಾಣ ದರ (ಪ್ರತಿ ಪ್ರಯಾಣಿಕರಿಗೆ)- 1510 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು– ಉಡುಪಿ 1460 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು 1350 ರೂ.,
ಡ್ರೀಮ್ ಕ್ಲಾಸ್ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು - ಕುಂದಾಪುರ ಪ್ರಯಾಣ ದರ 1350 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1300 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು 1200 ರೂ.,
ಮಲ್ಟಿ ಆಕ್ಸಿಲ್-2.0 ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1310 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1250 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 1150
ಮಲ್ಟಿ ಆಕ್ಸಿಲ್ ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1110 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1060 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 1000
ನಾನ್ ಎಸಿ ಸ್ಲೀಪರ್ ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1050 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1000 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 900
ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1100 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1060 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 950
ರಾಜಹಂಸ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 750 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 700 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 650 ಇರಲಿದೆ. ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC has announced a fare reduction of 10% to 15% for premium bus services operating between Kundapur/Udupi/Mangaluru and Bengaluru. The revised fares will be effective from January 5.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm