ಬ್ರೇಕಿಂಗ್ ನ್ಯೂಸ್
03-01-26 09:10 pm Mangalore Correspondent ಕರಾವಳಿ
ಮಂಗಳೂರು, ಜ.3 : ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ/ ಉಡುಪಿ/ ಮಂಗಳೂರಿನಿಂದ ಬೆಂಗಳೂರಿಗೆ ಕಾರ್ಯಾಚರಣೆಯಾಗುವ ವಿವಿಧ ಮಾದರಿಯ ಪ್ರತಿಷ್ಠಿತ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10% ರಿಂದ 15% ವರೆಗೆ ಪ್ರಯಾಣ ದರಗಳನ್ನು ಕಡಿಮೆಗೊಳಿಸಲಾಗಿದ್ದು, ಜನವರಿ 5 ರಿಂದ ಜಾರಿಗೆ ಬರಲಿದೆ.
ಅಂಬಾರಿ ಉತ್ಸವ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು - ಕುಂದಾಪುರ ಪ್ರಯಾಣ ದರ (ಪ್ರತಿ ಪ್ರಯಾಣಿಕರಿಗೆ)- 1510 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು– ಉಡುಪಿ 1460 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು 1350 ರೂ.,
ಡ್ರೀಮ್ ಕ್ಲಾಸ್ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು - ಕುಂದಾಪುರ ಪ್ರಯಾಣ ದರ 1350 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1300 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು 1200 ರೂ.,
ಮಲ್ಟಿ ಆಕ್ಸಿಲ್-2.0 ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1310 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1250 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 1150
ಮಲ್ಟಿ ಆಕ್ಸಿಲ್ ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1110 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1060 ರೂ., ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 1000
ನಾನ್ ಎಸಿ ಸ್ಲೀಪರ್ ; ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1050 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1000 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 900
ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 1100 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 1060 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 950
ರಾಜಹಂಸ : ಕುಂದಾಪುರ- ಬೆಂಗಳೂರು ಹಾಗೂ ಬೆಂಗಳೂರು ಪ್ರಯಾಣ ದರ 750 ರೂ., ಉಡುಪಿ- ಬೆಂಗಳೂರು ಹಾಗೂ ಬೆಂಗಳೂರು – ಉಡುಪಿ 700 ರೂ, ಮಂಗಳೂರು- ಬೆಂಗಳೂರು ಹಾಗೂ ಬೆಂಗಳೂರು -ಮಂಗಳೂರು ರೂ. 650 ಇರಲಿದೆ. ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಮಂಗಳೂರು ಕೆ.ಎಸ್.ಆರ್.ಟಿ.ಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC has announced a fare reduction of 10% to 15% for premium bus services operating between Kundapur/Udupi/Mangaluru and Bengaluru. The revised fares will be effective from January 5.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 09:54 am
HK News Desk
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm