ಬ್ರೇಕಿಂಗ್ ನ್ಯೂಸ್
04-01-26 11:10 pm Mangalore Correspondent ಕರಾವಳಿ
ಪುತ್ತೂರು, ಜ.4 : ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಕೊಡಿಯಾಲ ಗ್ರಾಮದ ಆರ್ವಾರ ಎಂಬಲ್ಲಿ ತಾಯಿ ತನ್ನ ಮೂರು ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತನ್ನ ಮಗಳ ಸಾವಿನಲ್ಲಿ ಸಂಶಯ ಇದೆಯೆಂದು ಯುವತಿ ತಾಯಿ ದೂರು ನೀಡಿದ್ದು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಯತೀಶ್ ಆರ್ವಾರ್ ಅವರ ಸೋದರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಮತ್ತು ಆಕೆಯ ಪುತ್ರಿ ಧೃತಿ (3) ಮೃತಪಟ್ಟವರು. ಮಧುಶ್ರೀ ಪುತ್ತೂರಿನ ಬೆಟ್ಟಂಪಾಡಿ ಗ್ರಾಮದ ರುಕ್ಮಯ್ಯ ಗೌಡ ಹಾಗೂ ರತ್ನಾವತಿ ದಂಪತಿಯ ಪುತ್ರಿ.
ಸ್ಥಳೀಯರ ಮಾಹಿತಿ ಪ್ರಕಾರ, ಶನಿವಾರ ರಾತ್ರಿ ಎಲ್ಲರೊಂದಿಗೆ ಮಧುಶ್ರೀ ಊಟ ಮುಗಿಸಿ ಮಲಗಿದ್ದರು. ಬೆಳಗ್ಗೆ ನೋಡಿದಾಗ ತಾಯಿ, ಮಗು ಇರಲಿಲ್ಲ. ಮನೆಯವರು ಹುಡುಕಾಡಿದಾಗ ಇಬ್ಬರ ಶವಗಳು ಬಾವಿಯಲ್ಲಿ ಪತ್ತೆಯಾಗಿವೆ. ಎಲ್ಲರೂ ನಿದ್ದೆಯಲ್ಲಿದ್ದಾಗ ಈಕೆ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ ಇದೆ.
ಮಗಳ ಸಾವಿನ ಬಗ್ಗೆ ಹೆತ್ತವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದ್ದು ಬೆಳ್ಳಾರೆ ಪೊಲೀಸರು ಮನೆಯವರನ್ನು ತನಿಖೆ ನಡೆಸುತ್ತಿದ್ದಾರೆ.
A tragic incident occurred in Kodiyaala village near Bellare, Sullia, where a woman and her three-year-old daughter were found dead in a well. Madhushree (34), wife of Harish—brother of BJP Dakshina Kannada district secretary Yatheesh Arwar—and her daughter Dhriti (3) were discovered on Sunday morning.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm