ಬ್ರೇಕಿಂಗ್ ನ್ಯೂಸ್
04-01-26 11:10 pm Mangalore Correspondent ಕರಾವಳಿ
ಪುತ್ತೂರು, ಜ.4 : ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಕೊಡಿಯಾಲ ಗ್ರಾಮದ ಆರ್ವಾರ ಎಂಬಲ್ಲಿ ತಾಯಿ ತನ್ನ ಮೂರು ವರ್ಷದ ಮಗುವಿನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ತನ್ನ ಮಗಳ ಸಾವಿನಲ್ಲಿ ಸಂಶಯ ಇದೆಯೆಂದು ಯುವತಿ ತಾಯಿ ದೂರು ನೀಡಿದ್ದು ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಯತೀಶ್ ಆರ್ವಾರ್ ಅವರ ಸೋದರ ಹರೀಶ್ ಎಂಬವರ ಪತ್ನಿ ಮಧುಶ್ರೀ (34) ಮತ್ತು ಆಕೆಯ ಪುತ್ರಿ ಧೃತಿ (3) ಮೃತಪಟ್ಟವರು. ಮಧುಶ್ರೀ ಪುತ್ತೂರಿನ ಬೆಟ್ಟಂಪಾಡಿ ಗ್ರಾಮದ ರುಕ್ಮಯ್ಯ ಗೌಡ ಹಾಗೂ ರತ್ನಾವತಿ ದಂಪತಿಯ ಪುತ್ರಿ.
ಸ್ಥಳೀಯರ ಮಾಹಿತಿ ಪ್ರಕಾರ, ಶನಿವಾರ ರಾತ್ರಿ ಎಲ್ಲರೊಂದಿಗೆ ಮಧುಶ್ರೀ ಊಟ ಮುಗಿಸಿ ಮಲಗಿದ್ದರು. ಬೆಳಗ್ಗೆ ನೋಡಿದಾಗ ತಾಯಿ, ಮಗು ಇರಲಿಲ್ಲ. ಮನೆಯವರು ಹುಡುಕಾಡಿದಾಗ ಇಬ್ಬರ ಶವಗಳು ಬಾವಿಯಲ್ಲಿ ಪತ್ತೆಯಾಗಿವೆ. ಎಲ್ಲರೂ ನಿದ್ದೆಯಲ್ಲಿದ್ದಾಗ ಈಕೆ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ ಇದೆ.
ಮಗಳ ಸಾವಿನ ಬಗ್ಗೆ ಹೆತ್ತವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದ್ದು ಬೆಳ್ಳಾರೆ ಪೊಲೀಸರು ಮನೆಯವರನ್ನು ತನಿಖೆ ನಡೆಸುತ್ತಿದ್ದಾರೆ.
A tragic incident occurred in Kodiyaala village near Bellare, Sullia, where a woman and her three-year-old daughter were found dead in a well. Madhushree (34), wife of Harish—brother of BJP Dakshina Kannada district secretary Yatheesh Arwar—and her daughter Dhriti (3) were discovered on Sunday morning.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm