ಬ್ರೇಕಿಂಗ್ ನ್ಯೂಸ್
05-01-26 05:11 pm Mangalore Correspondent ಕರಾವಳಿ
ಮಂಗಳೂರು, ಜ.5 : ಯುವತಿಯೊಬ್ಬಳು ತನ್ನ ಸ್ನೇಹಿತೆಯ ಜೊತೆಗೆ ಸ್ಕೂಟರಿನಲ್ಲಿ ಬಂದು ಗುರುಪುರ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೂಡುಬಿದ್ರೆ ಗಾಂಧಿನಗರ ಬಳಿಯ ಕಡೇಪಲ್ಲ ನಿವಾಸಿ ನವ್ಯಾ (20) ಮೃತ ಯುವತಿ.
ಆಲಂಕಾರು ಪೇಟೆಯ ಜುವೆಲ್ಲರಿ ಒಂದರಲ್ಲಿ ಕೆಲಸಕ್ಕಿದ್ದ ಯುವತಿ ನಿಡ್ಡೋಡಿ ಮೂಲದ ಸ್ನೇಹಿತೆಯೊಂದಿಗೆ ಸ್ಕೂಟರಿನಲ್ಲಿ ಗುರುಪುರಕ್ಕೆ ಬಂದಿದ್ದರು. ಮಧ್ಯಾಹ್ನ ವೇಳೆಗೆ ಗುರುಪುರ ಸೇತುವೆ ಬಳಿ ತಲುಪಿದಾಗ ಸ್ಕೂಟರ್ ನಿಲ್ಲಿಸಿ ತಾನು ನದಿಗೆ ಹಾರುತ್ತೇನೆಂದು ಹೇಳಿ ಹಾರಿದ್ದಾಳೆ. ಈ ವೇಳೆ ಜೊತೆಗಿದ್ದ ಯುವತಿ ಕೈ ಹಿಡಿದು ಎಳೆಯಲು ಪ್ರಯತ್ನಿಸಿದ್ದು ಆಕೆಯನ್ನು ದೂಡಿ ನದಿಗೆ ಹಾರಿದ್ದಾಳೆ. ವುದಾಗಿ ಮೆಸೇಜ್ ಮಾಡಿ ನದಿಗೆ ಹಾರಿದ್ದಾಳೆ. ಪೊಲೀಸರು ಆರೋಪಿ ವಿರುದ್ಧ ಕೇಸು ದಾಖಲಿಸುವ ಸಾಧ್ಯತೆಯಿದೆ. ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದೇ ವೇಳೆ, ಕಾಂಗ್ರೆಸ್ ಮುಖಂಡ ಮಿಥುನ್ ರೈ ಬಂದಿದ್ದು ತುರ್ತಾಗಿ ಅಗ್ನಿಶಾಮಕ ದಳವನ್ನು ಕರೆಸಿ ಶವ ಶೋಧಕ್ಕೆ ನೆರವು ನೀಡಿದ್ದಾರೆ. ಕೆಲ ಹೊತ್ತಿನಲ್ಲೇ ಹುಡುಗಿಯ ಶವವನ್ನು ಮೇಲೆತ್ತಿದ್ದಾರೆ. ಪ್ರೇಮ ವೈಫಲ್ಯದಿಂದ ಈ ರೀತಿ ಮಾಡಿಕೊಂಡಿದ್ದಾಳೆಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಮೂಡುಬಿದ್ರೆ ಪೊಲೀಸರ ಪ್ರಕಾರ, ಯುವತಿ ಪರಿಶಿಷ್ಟ ಜಾತಿಯವಳಾಗಿದ್ದು ಮಳಲಿ ನಿವಾಸಿ ಮನೋಜ್ ಪೂಜಾರಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಪ್ರೀತಿಸುತ್ತೇನೆಂದು ಹೇಳಿ ಸುತ್ತಾಟ ನಡೆಸಿ ಈಗ ಮದುವೆಯಾಗುವುದಿಲ್ಲ ಎಂದು ಹೇಳಿ ವಂಚಿಸಿದ್ದಾನೆ. ಈ ಬಗ್ಗೆ ಯುವತಿ ಡೆತ್ ನೋಟ್ ಬರೆದಿಟ್ಟಿದ್ದು ಇಂದು ಮಧ್ಯಾಹ್ನ ಆತನನ್ನು ಭೇಟಿಯಾಗಲು ಗುರುಪುರಕ್ಕೆ ಬಂದಿದ್ದಳು. ಆದರೆ ಮನೋಜ್ ಫೋನ್ ಸ್ವೀಕರಿಸದೇ ಇದ್ದುದರಿಂದ ಬೇಸರಗೊಂಡಿದ್ದು ಅತನಿಗೆ ತಾನು ಸಾಯುವುದಾಗಿ ಮೆಸೇಜ್ ಮಾಡಿ ನದಿಗೆ ಹಾರಿದ್ದಾಳೆ. ಪೊಲೀಸರು ಆರೋಪಿ ವಿರುದ್ಧ ಕೇಸು ದಾಖಲಿಸುವ ಸಾಧ್ಯತೆಯಿದೆ. ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangaluru: In a tragic incident, a 20-year-old woman, Navya from Gandhinagar, Moodbidri, ended her life by jumping off the Gurupura bridge on January 5. She reportedly arrived on a scooter with her friend, stopped on the bridge, and suddenly leapt into the river despite her friend’s attempt to stop her.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm