ಬ್ರೇಕಿಂಗ್ ನ್ಯೂಸ್
05-01-26 05:11 pm Mangalore Correspondent ಕರಾವಳಿ
ಮಂಗಳೂರು, ಜ.5 : ಯುವತಿಯೊಬ್ಬಳು ತನ್ನ ಸ್ನೇಹಿತೆಯ ಜೊತೆಗೆ ಸ್ಕೂಟರಿನಲ್ಲಿ ಬಂದು ಗುರುಪುರ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೂಡುಬಿದ್ರೆ ಗಾಂಧಿನಗರ ಬಳಿಯ ಕಡೇಪಲ್ಲ ನಿವಾಸಿ ನವ್ಯಾ (20) ಮೃತ ಯುವತಿ.
ಆಲಂಕಾರು ಪೇಟೆಯ ಜುವೆಲ್ಲರಿ ಒಂದರಲ್ಲಿ ಕೆಲಸಕ್ಕಿದ್ದ ಯುವತಿ ನಿಡ್ಡೋಡಿ ಮೂಲದ ಸ್ನೇಹಿತೆಯೊಂದಿಗೆ ಸ್ಕೂಟರಿನಲ್ಲಿ ಗುರುಪುರಕ್ಕೆ ಬಂದಿದ್ದರು. ಮಧ್ಯಾಹ್ನ ವೇಳೆಗೆ ಗುರುಪುರ ಸೇತುವೆ ಬಳಿ ತಲುಪಿದಾಗ ಸ್ಕೂಟರ್ ನಿಲ್ಲಿಸಿ ತಾನು ನದಿಗೆ ಹಾರುತ್ತೇನೆಂದು ಹೇಳಿ ಹಾರಿದ್ದಾಳೆ. ಈ ವೇಳೆ ಜೊತೆಗಿದ್ದ ಯುವತಿ ಕೈ ಹಿಡಿದು ಎಳೆಯಲು ಪ್ರಯತ್ನಿಸಿದ್ದು ಆಕೆಯನ್ನು ದೂಡಿ ನದಿಗೆ ಹಾರಿದ್ದಾಳೆ. ವುದಾಗಿ ಮೆಸೇಜ್ ಮಾಡಿ ನದಿಗೆ ಹಾರಿದ್ದಾಳೆ. ಪೊಲೀಸರು ಆರೋಪಿ ವಿರುದ್ಧ ಕೇಸು ದಾಖಲಿಸುವ ಸಾಧ್ಯತೆಯಿದೆ. ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದೇ ವೇಳೆ, ಕಾಂಗ್ರೆಸ್ ಮುಖಂಡ ಮಿಥುನ್ ರೈ ಬಂದಿದ್ದು ತುರ್ತಾಗಿ ಅಗ್ನಿಶಾಮಕ ದಳವನ್ನು ಕರೆಸಿ ಶವ ಶೋಧಕ್ಕೆ ನೆರವು ನೀಡಿದ್ದಾರೆ. ಕೆಲ ಹೊತ್ತಿನಲ್ಲೇ ಹುಡುಗಿಯ ಶವವನ್ನು ಮೇಲೆತ್ತಿದ್ದಾರೆ. ಪ್ರೇಮ ವೈಫಲ್ಯದಿಂದ ಈ ರೀತಿ ಮಾಡಿಕೊಂಡಿದ್ದಾಳೆಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಮೂಡುಬಿದ್ರೆ ಪೊಲೀಸರ ಪ್ರಕಾರ, ಯುವತಿ ಪರಿಶಿಷ್ಟ ಜಾತಿಯವಳಾಗಿದ್ದು ಮಳಲಿ ನಿವಾಸಿ ಮನೋಜ್ ಪೂಜಾರಿ ಎಂಬಾತನನ್ನು ಪ್ರೀತಿಸುತ್ತಿದ್ದಳು. ಪ್ರೀತಿಸುತ್ತೇನೆಂದು ಹೇಳಿ ಸುತ್ತಾಟ ನಡೆಸಿ ಈಗ ಮದುವೆಯಾಗುವುದಿಲ್ಲ ಎಂದು ಹೇಳಿ ವಂಚಿಸಿದ್ದಾನೆ. ಈ ಬಗ್ಗೆ ಯುವತಿ ಡೆತ್ ನೋಟ್ ಬರೆದಿಟ್ಟಿದ್ದು ಇಂದು ಮಧ್ಯಾಹ್ನ ಆತನನ್ನು ಭೇಟಿಯಾಗಲು ಗುರುಪುರಕ್ಕೆ ಬಂದಿದ್ದಳು. ಆದರೆ ಮನೋಜ್ ಫೋನ್ ಸ್ವೀಕರಿಸದೇ ಇದ್ದುದರಿಂದ ಬೇಸರಗೊಂಡಿದ್ದು ಅತನಿಗೆ ತಾನು ಸಾಯುವುದಾಗಿ ಮೆಸೇಜ್ ಮಾಡಿ ನದಿಗೆ ಹಾರಿದ್ದಾಳೆ. ಪೊಲೀಸರು ಆರೋಪಿ ವಿರುದ್ಧ ಕೇಸು ದಾಖಲಿಸುವ ಸಾಧ್ಯತೆಯಿದೆ. ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangaluru: In a tragic incident, a 20-year-old woman, Navya from Gandhinagar, Moodbidri, ended her life by jumping off the Gurupura bridge on January 5. She reportedly arrived on a scooter with her friend, stopped on the bridge, and suddenly leapt into the river despite her friend’s attempt to stop her.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm