ಬ್ರೇಕಿಂಗ್ ನ್ಯೂಸ್
07-01-26 12:10 pm Mangalore Correspondent ಕರಾವಳಿ
ಮಂಗಳೂರು, ಜ.6 : ಮೀನುಗಾರಿಕಾ ಬೋಟ್ ಲಂಗರು ಹಾಕುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ನದಿಗೆ ಬಿದ್ದು ಮೀನುಗಾರ ಸಾವನ್ನಪ್ಪಿದ ಘಟನೆ ನಗರದ ಹಳೆ ಬಂದರಿನಲ್ಲಿ ನಡೆದಿದೆ.
ಛತ್ತೀಸ್ಗಢ ರಾಜ್ಯದ ಜಸ್ಪುರ್ ಜಿಲ್ಲೆಯ ಬರ್ಖಾಸ್ ಪಾಲಿ ಗ್ರಾಮದ ನಿವಾಸಿ ಪ್ರಹ್ಲಾದ್ ಚೌಹಾಣ್(33) ಮೃತ ಮೀನುಗಾರ. ವರ್ಷದ ಹಿಂದೆ ಮಂಗಳೂರಿಗೆ ಬಂದು ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಇವರು, ಸೋಮವಾರ ರಾತ್ರಿ 11 ಗಂಟೆ ಹೊತ್ತಿಗೆ ಹಳೆ ಬಂದರಿನ ಉಪ್ಪು ಧಕ್ಕೆಯಲ್ಲಿ ಲಂಗರು ಹಾಕಲಾಗಿದ್ದ ಹಸನ್ ಅಲ್ ಬಹಾರ್' ಪರ್ಸಿನ್ ಬೋಟಿನ ಹಗ್ಗ ಕಟ್ಟುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದ್ದಾನೆ. ಈ ಸಂದರ್ಭ ಬೋಟ್ ನಲ್ಲಿದ್ದ ಇತರ ಮೀನುಗಾರರು ಕಾರ್ಯಾಚರಣೆ ನಡೆಸಿ ನೀರಿನಿಂದ ಮೇಲಕ್ಕೆ ಎತ್ತಿದರೂ ಪ್ರಹ್ಲಾದ್ ಅದಾಗಲೇ ಸಾವೀಗೀಡಾಗಿದ್ದ.
ಮೃತದೇಹದ ಶವ ಪರೀಕ್ಷೆ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಿದ ಬಳಿಕ ವಿಮಾನದ ಮೂಲಕ ತವರೂರಿಗೆ ಕಳುಹಿಸಿಕೊಡಲಾಗಿದೆ. ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
A fisherman died after accidentally falling into the river while tying the anchor of a fishing boat at the old port in Mangaluru. The deceased has been identified as Prahlad Chauhan (33), a native of Barkhas Pali village, Jashpur district, Chhattisgarh. He had come to Mangaluru about a year ago and was working in the fishing sector.
07-01-26 10:33 pm
Bangalore Correspondent
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
07-01-26 09:37 pm
HK News Desk
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
07-01-26 11:06 pm
Mangalore Correspondent
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm