ಬ್ರೇಕಿಂಗ್ ನ್ಯೂಸ್
07-01-26 11:06 pm Mangalore Correspondent ಕರಾವಳಿ
ಪುತ್ತೂರು, ಜ.7 : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿರುವ ಬಗ್ಗೆ ಬಂಟ್ವಾಳ ಠಾಣೆಗೆ ಸದಾನಂದ ಎಂಬವರು ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಬಿಲ್ಲವ ಸಂದೇಶ ಎಂಬ ಹೆಸರಿನ ಫೇಸ್ಬುಕ್ ಖಾತೆಯಲ್ಲಿ ಶಾಸಕಿ ಭಾಗೀರಥಿ ಅವರನ್ನು ಅಗಲಿದ್ದಾರೆಂದು ಬರೆದು ಅವರಿಗೆ ಶ್ರದ್ಧಾಂಜಲಿ ಕೋರುತ್ತಿದ್ದೇವೆಂದು ಅಣಕಿಸಿ ಪೋಸ್ಟ್ ಹಾಕಲಾಗಿತ್ತು. ಈ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗುತ್ತಲೇ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸುಳ್ಯ ಯುವಮೋರ್ಚಾ ವತಿಯಿಂದ ಸುಳ್ಯ ಪೊಲೀಸರಿಗೆ ದೂರು ನೀಡಲಾಗಿತ್ತು.
ಪೋಸ್ಟ್ ಹಾಕಿರುವ ವ್ಯಕ್ತಿ ಬಂಟ್ವಾಳ ತಾಲೂಕಿನ ನಾವೂರು ನಿವಾಸಿ, ಕಾಂಗ್ರೆಸ್ ಕಾರ್ಯಕರ್ತನೆಂಬ ಮಾಹಿತಿ ತಿಳಿದು ಬಿಜೆಪಿ ಕಾರ್ಯಕರ್ತ ಸದಾನಂದ ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಈ ದೂರನ್ನು ಪರಿಗಣಿಸಿದ ಪೊಲೀಸರು ದೂರಿನ ಬಗ್ಗೆ ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ಸುಳ್ಯ ಶಾಸಕಿ ಬಗ್ಗೆ ವೈಯಕ್ತಿಕ ನಿಂದನೆಯಷ್ಟೇ ಅಲ್ಲದೆ, ದಲಿತ ಸಮುದಾಯಕ್ಕೆ ಮಾಡಿದ ಅವಮಾನ ಎಂದು ದೂರಿನಲ್ಲಿ ಸದಾನಂದ ಆರೋಪಿಸಿದ್ದಾರೆ.
A complaint has been filed at the Bantwal Rural Police Station by a person named Sadananda regarding a derogatory social media post targeting Sullia MLA Bhagirati Murulya. Police have registered a case and begun investigation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm