ಬ್ರೇಕಿಂಗ್ ನ್ಯೂಸ್
31-12-20 11:21 am Mangalore Correspondent ಕರಾವಳಿ
ಮಂಗಳೂರು, ಡಿ. 31: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ಗ್ರಾಮ ಪಂಚಾಯತಿಗಳಲ್ಲಿ ಬಿಜೆಪಿ ಬೆಂಬಲಿತರು ಅತ್ಯಧಿಕ ಸಂಖ್ಯೆಯಲ್ಲಿ ಗೆದ್ದುಕೊಂಡಿದ್ದಾರೆ. ಬುಧವಾರ ರಾತ್ರಿ ವರೆಗೂ ಮತ ಎಣಿಕೆ ನಡೆದಿದ್ದು ಮಾಹಿತಿ ಪ್ರಕಾರ 1810 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆದ್ದುಕೊಂಡರೆ, 982 ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಆಯ್ಕೆಯಾಗಿದ್ದಾರೆ. ಎಸ್ ಡಿಪಿಐ 160 ಸ್ಥಾನಗಳನ್ನು ಮತ್ತು 40 ಮಂದಿ ಪಕ್ಷೇತರರು ಗೆಲುವು ಪಡೆದಿದ್ದಾರೆ.
ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಮತ್ತೆ ಬಿಜೆಪಿ ಬೆಂಬಲಿತರು ಪಾರಮ್ಯ ಕಂಡಿದ್ದಾರೆ. ಸುಳ್ಯ, ಬೆಳ್ತಂಗಡಿ, ಪುತ್ತೂರು ಹಾಗೂ ಕಡಬ ತಾಲೂಕಿನ ಬಹುತೇಕ ಭಾಗದಲ್ಲಿ ಬಿಜೆಪಿ ಬೆಂಬಲಿತರು ಅಧಿಕಾರ ಪಡೆದರೆ, ಮಂಗಳೂರು, ಬಂಟ್ವಾಳ ಮತ್ತು ಮೂಡುಬಿದ್ರೆಯಲ್ಲಿ ನೇರ ಹಣಾಹಣಿ ಏರ್ಪಟ್ಟಿದೆ. ಈ ಮೂಲಕ ನಗರ ಪ್ರದೇಶವಾದ ಈ ಮೂರು ತಾಲೂಕು ಭಾಗದಲ್ಲಿ ಹೆಚ್ಚಿನ ಕಡೆ ಕಾಂಗ್ರೆಸ್ ಬೆಂಬಲಿತರು ಅಧಿಕಾರ ಪಡೆಯುವ ಸೂಚನೆ ಲಭಿಸಿದೆ.

ಉಡುಪಿ ಜಿಲ್ಲೆಯಲ್ಲೂ ಬಿಜೆಪಿ ಬೆಂಬಲಿತರು ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಕಂಡಿದ್ದಾರೆ. 1100 ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಆಯ್ಕೆಯಾದರೆ, ಕಾಂಗ್ರೆಸ್ ಕೇವಲ 450 ಸ್ಥಾನಗಳನ್ನು ಗಳಿಸಿದೆ. ಎಸ್ ಡಿಪಿಐ ಬೆಂಬಲಿತರು ಎಂಟು ಸ್ಥಾನಗಳನ್ನು ಪಡೆದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 128 ಮಂದಿ ಅವಿರೋಧ ಆಯ್ಕೆಯಾಗಿದ್ದರು.
ಹೀಗಿದ್ದರೂ, ಪೂರ್ತಿಯಾಗಿ ಫಲಿತಾಂಶ ಇನ್ನೂ ಲಭ್ಯವಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3131 ಸ್ಥಾನಗಳಿಗೆ ಚುನಾವಣೆ ನಡೆದಿದ್ದು 2863 ಸ್ಥಾನಗಳ ಫಲಿತಾಂಶ ಬಂದಿದೆ. ಉಡುಪಿಯಲ್ಲಿ 2385 ಸ್ಥಾನಗಳಲ್ಲಿ 1750 ಸ್ಥಾನಗಳ ಫಲಿತಾಂಶ ಮಾತ್ರ ಹೊರಬಿದ್ದಿದೆ.
Gram Panchayat Elections 2020 BJP Bags major Victory in Sullia, Belthangady, Puttur, Moodbidri and Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm