ಬ್ರೇಕಿಂಗ್ ನ್ಯೂಸ್
31-12-20 11:56 am Mangalore Correspondent ಕರಾವಳಿ
ಮಂಗಳೂರು, ಡಿ.31: ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ದೇಶವಿರೋಧಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಗ್ರಾಮ ಪಂಚಾಯತಿ ಚುನಾವಣೆಯ ಮತ ಎಣಿಕೆ ಬಳಿಕ ಎಸ್ ಡಿಪಿಐ ಕಾರ್ಯಕರ್ತರ ವಿಜಯೋತ್ಸವದ ವೇಳೆ ಪಾಕ್ ಪರ ಘೋಷಣೆ ಕೂಗಿದ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ವೀಡಿಯೋವನ್ನು ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಸದರಿ ವೀಡಿಯೋವನ್ನು ಹೊರತುಪಡಿಸಿ ಈ ಘಟನೆಗೆ ಸಂಬಂಧಿಸಿ ಮೊಬೈಲ್ ಮೂಲಕ ಚಿತ್ರೀಕರಿಸಲಾದ ಇತರ ಎರಡು ವೀಡಿಯೊಗಳು ಲಭ್ಯವಾಗಿದ್ದು ಅವುಗಳನ್ನೂ ತಾಂತ್ರಿಕ ವಿಶ್ಲೇಷಣೆಗೆ ಒಳಪಡಿಸಲಾಗಿದೆ. ಪ್ರಕರಣದ ತನಿಖೆಯ ಆಧಾರದಲ್ಲಿ ಹಾಗೂ ಸಂಗ್ರಹಿಸಲಾಗಿರುವ ಸಾಕ್ಷ್ಯಗಳ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಸಂಬಂಧಿಸಿ ಬೆಳ್ತಂಗಡಿ ತಾಲೂಕಿನ ಪಿಲಿಚಂಡಿ ಕಲ್ಲು ಕುವೆಟ್ಟು ನಿವಾಸಿಗಳಾದ ಮೊಹಮ್ಮದ್ ಹರ್ಷದ್( 22), ದಾವೂದ್ (36) ಹಾಗೂ ಇಸಾಕ್ (28) ಎಂಬವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಉಜಿರೆ ; ಎಸ್ ಡಿಪಿಐ ಪಕ್ಷದ ವಿಜಯೋತ್ಸವದಲ್ಲಿ ಪಾಕ್ ಪರ ಘೋಷಣೆ !!
The pro-Pakistan slogan at gram panchayat poll victory celebration in Ujire, Belthangady Three have been arrested by the Police.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm