ಬ್ರೇಕಿಂಗ್ ನ್ಯೂಸ್
09-01-26 09:18 pm Mangalore Correspondent ಕರಾವಳಿ
ಮಂಗಳೂರು, ಜ.9 : ನಗರದ ಅತ್ತಾವರದ ಹೋಟೆಲ್ ಅವತಾರ್ ನಲ್ಲಿ ಜ.10ರಂದು ನಡೆಯಲಿರುವ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ, ಪಿಲಿಕುಳದಲ್ಲಿ ನಡೆಯಲಿರುವ ಕಾರ್ಯಕ್ರಮ, ನರಿಂಗಾನ ಹಾಗೂ ಅಂಬ್ಲಮೊಗರುಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಭಾಗವಹಿಸಲಿದ್ದು, ಇದರಿಂದಾಗಿ ಇವರು ಸಂಚರಿಸುವ ರಸ್ತೆಗಳಲ್ಲಿ ಸಾರ್ವಜನಿಕ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದು.
ಸಾರ್ವಜನಿಕರು ಸುಗಮ ಸಂಚಾರ ದೃಷ್ಟಿಯಿಂದ ತುರ್ತು ಸಂದರ್ಭದಲ್ಲಿ ಹೊರತುಪಡಿಸಿ ಕೆಳಕಂಡ ಮಾರ್ಗದಲ್ಲಿ ಬಾರದೇ ಆದಷ್ಟು ಬದಲಿ ಮಾರ್ಗ ಉಪಯೋಗಿಸುವಂತೆ ಕೋರಿದೆ.
ಸಂಚಾರ ದಟ್ಟಣೆಯಾಗುವ ಮಾರ್ಗ
ಮೇಲೆ ತಿಳಿಸಿರುವ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡತಕ್ಕುದಲ್ಲ. ಇವರು ಸಂಚರಿಸುವ ರಸ್ತೆಯ ವಿರುದ್ದ ದಿಕ್ಕಿನಲ್ಲಿ ಯಾವುದೇ ವಾಹನಗಳು ಸಂಚರಿಸತಕ್ಕುದಲ್ಲ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ. ತಣ್ಣೀರು ಬಾವಿಯಲ್ಲಿ ಬೀಚ್ ಫೆಸ್ಟಿವಲ್, ಕದ್ರಿ ಪಾರ್ಕಿನಲ್ಲಿ ಕಲಾಪರ್ಬ, ಟಿಎಂಎ ಪೈ ಹಾಲ್ ನಲ್ಲಿ ಲಿಟ್ ಫೆಸ್ಟ್ ಕಾರ್ಯಕ್ರಮ ಇರಲಿದ್ದು ಇದರ ನಡುವೆ ಸಿಎಂ ಮತ್ತು ಡಿಸಿಎಂ ಅವರು ಬಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಎರಡು ದಿನಗಳಲ್ಲಿ ಭಾರೀ ಸಂಚಾರ ವ್ಯತ್ಯಯ ಉಂಟಾಗಲಿದೆ.
Chief Minister Siddaramaiah and Deputy Chief Minister D.K. Shivakumar will attend multiple programs in Mangaluru on January 10, including tourism, development, and public events across the city and surrounding areas.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm