ಬ್ರೇಕಿಂಗ್ ನ್ಯೂಸ್
09-01-26 09:18 pm Mangalore Correspondent ಕರಾವಳಿ
ಮಂಗಳೂರು, ಜ.9 : ನಗರದ ಅತ್ತಾವರದ ಹೋಟೆಲ್ ಅವತಾರ್ ನಲ್ಲಿ ಜ.10ರಂದು ನಡೆಯಲಿರುವ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ, ಪಿಲಿಕುಳದಲ್ಲಿ ನಡೆಯಲಿರುವ ಕಾರ್ಯಕ್ರಮ, ನರಿಂಗಾನ ಹಾಗೂ ಅಂಬ್ಲಮೊಗರುಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಭಾಗವಹಿಸಲಿದ್ದು, ಇದರಿಂದಾಗಿ ಇವರು ಸಂಚರಿಸುವ ರಸ್ತೆಗಳಲ್ಲಿ ಸಾರ್ವಜನಿಕ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದು.
ಸಾರ್ವಜನಿಕರು ಸುಗಮ ಸಂಚಾರ ದೃಷ್ಟಿಯಿಂದ ತುರ್ತು ಸಂದರ್ಭದಲ್ಲಿ ಹೊರತುಪಡಿಸಿ ಕೆಳಕಂಡ ಮಾರ್ಗದಲ್ಲಿ ಬಾರದೇ ಆದಷ್ಟು ಬದಲಿ ಮಾರ್ಗ ಉಪಯೋಗಿಸುವಂತೆ ಕೋರಿದೆ.
ಸಂಚಾರ ದಟ್ಟಣೆಯಾಗುವ ಮಾರ್ಗ
ಮೇಲೆ ತಿಳಿಸಿರುವ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡತಕ್ಕುದಲ್ಲ. ಇವರು ಸಂಚರಿಸುವ ರಸ್ತೆಯ ವಿರುದ್ದ ದಿಕ್ಕಿನಲ್ಲಿ ಯಾವುದೇ ವಾಹನಗಳು ಸಂಚರಿಸತಕ್ಕುದಲ್ಲ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ. ತಣ್ಣೀರು ಬಾವಿಯಲ್ಲಿ ಬೀಚ್ ಫೆಸ್ಟಿವಲ್, ಕದ್ರಿ ಪಾರ್ಕಿನಲ್ಲಿ ಕಲಾಪರ್ಬ, ಟಿಎಂಎ ಪೈ ಹಾಲ್ ನಲ್ಲಿ ಲಿಟ್ ಫೆಸ್ಟ್ ಕಾರ್ಯಕ್ರಮ ಇರಲಿದ್ದು ಇದರ ನಡುವೆ ಸಿಎಂ ಮತ್ತು ಡಿಸಿಎಂ ಅವರು ಬಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಎರಡು ದಿನಗಳಲ್ಲಿ ಭಾರೀ ಸಂಚಾರ ವ್ಯತ್ಯಯ ಉಂಟಾಗಲಿದೆ.
Chief Minister Siddaramaiah and Deputy Chief Minister D.K. Shivakumar will attend multiple programs in Mangaluru on January 10, including tourism, development, and public events across the city and surrounding areas.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
08-08-26 06:04 pm
HK News Staffer
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತ...
08-08-26 12:10 pm
Udupi David Dsouza Murder, Arrest: ಉಡುಪಿ ಡೇವಿ...
08-08-26 11:39 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಎನ್ ಟಿಎ ಸಂಸ್ಥೆಯ...
07-08-26 10:37 pm
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm