ಬ್ರೇಕಿಂಗ್ ನ್ಯೂಸ್
09-01-26 09:18 pm Mangalore Correspondent ಕರಾವಳಿ
ಮಂಗಳೂರು, ಜ.9 : ನಗರದ ಅತ್ತಾವರದ ಹೋಟೆಲ್ ಅವತಾರ್ ನಲ್ಲಿ ಜ.10ರಂದು ನಡೆಯಲಿರುವ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ, ಪಿಲಿಕುಳದಲ್ಲಿ ನಡೆಯಲಿರುವ ಕಾರ್ಯಕ್ರಮ, ನರಿಂಗಾನ ಹಾಗೂ ಅಂಬ್ಲಮೊಗರುಗಳಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಭಾಗವಹಿಸಲಿದ್ದು, ಇದರಿಂದಾಗಿ ಇವರು ಸಂಚರಿಸುವ ರಸ್ತೆಗಳಲ್ಲಿ ಸಾರ್ವಜನಿಕ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಬಹುದು.
ಸಾರ್ವಜನಿಕರು ಸುಗಮ ಸಂಚಾರ ದೃಷ್ಟಿಯಿಂದ ತುರ್ತು ಸಂದರ್ಭದಲ್ಲಿ ಹೊರತುಪಡಿಸಿ ಕೆಳಕಂಡ ಮಾರ್ಗದಲ್ಲಿ ಬಾರದೇ ಆದಷ್ಟು ಬದಲಿ ಮಾರ್ಗ ಉಪಯೋಗಿಸುವಂತೆ ಕೋರಿದೆ.
ಸಂಚಾರ ದಟ್ಟಣೆಯಾಗುವ ಮಾರ್ಗ
ಮೇಲೆ ತಿಳಿಸಿರುವ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡತಕ್ಕುದಲ್ಲ. ಇವರು ಸಂಚರಿಸುವ ರಸ್ತೆಯ ವಿರುದ್ದ ದಿಕ್ಕಿನಲ್ಲಿ ಯಾವುದೇ ವಾಹನಗಳು ಸಂಚರಿಸತಕ್ಕುದಲ್ಲ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ. ತಣ್ಣೀರು ಬಾವಿಯಲ್ಲಿ ಬೀಚ್ ಫೆಸ್ಟಿವಲ್, ಕದ್ರಿ ಪಾರ್ಕಿನಲ್ಲಿ ಕಲಾಪರ್ಬ, ಟಿಎಂಎ ಪೈ ಹಾಲ್ ನಲ್ಲಿ ಲಿಟ್ ಫೆಸ್ಟ್ ಕಾರ್ಯಕ್ರಮ ಇರಲಿದ್ದು ಇದರ ನಡುವೆ ಸಿಎಂ ಮತ್ತು ಡಿಸಿಎಂ ಅವರು ಬಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರಿಂದ ಎರಡು ದಿನಗಳಲ್ಲಿ ಭಾರೀ ಸಂಚಾರ ವ್ಯತ್ಯಯ ಉಂಟಾಗಲಿದೆ.
Chief Minister Siddaramaiah and Deputy Chief Minister D.K. Shivakumar will attend multiple programs in Mangaluru on January 10, including tourism, development, and public events across the city and surrounding areas.
21-01-26 12:30 pm
HK News Desk
ಬಾರ್ ಲೈಸನ್ಸ್ ನೀಡಲು 1.5 ಕೋಟಿ ಲಂಚ ; 25 ಲಕ್ಷ ರೂ....
20-01-26 02:15 pm
ರಾಸಲೀಲೆಯ ಬಿರುಗಾಳಿ ಬೆನ್ನಲ್ಲೇ ರಾಮಚಂದ್ರ ರಾವ್ ತಲ...
20-01-26 12:20 pm
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
21-01-26 11:10 am
HK News Desk
KSRTC Hikes Kasaragod Mangaluru: ಕುಂಬಳೆ ಟೋಲ್...
20-01-26 07:04 pm
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ವಿಡಿಯೋ ; ನೊಂದು...
19-01-26 11:03 pm
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
21-01-26 11:53 am
Mangalore Correspondent
158 ವರ್ಷಗಳ ಇತಿಹಾಸವುಳ್ಳ ದೇಶದ ಮೊದಲ ಮಂಗಳೂರು ಟೈಲ್...
20-01-26 10:59 pm
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ನಿಂದ ಟ್ರಾಫಿಕ್ ಸಮ...
20-01-26 10:33 pm
ರಿಯಲ್ ಎಸ್ಟೇಟ್ ಉದ್ಯಮಿ ಹಠಾತ್ತನೆ ಹೃದಯಾಘಾತಕ್ಕೆ ಬಲ...
20-01-26 10:00 pm
ಉಳ್ಳಾಲ ದರ್ಗಾ ಕಮಿಟಿ ಅವ್ಯವಹಾರ- ದುರಾಡಳಿತ ಆರೋಪ ;...
20-01-26 08:07 pm
20-01-26 07:51 pm
Bangalore Correspondent
ಸಿಎಂ ಕ್ಲಾಸ್ ಬೆನ್ನಲ್ಲೇ ಅಲರ್ಟ್ ಆದ ಬೆಂಗಳೂರು ಖಾಕಿ...
20-01-26 05:01 pm
100ಕ್ಕೂ ಹೆಚ್ಚು ಜನರನ್ನು ಹನಿಟ್ರ್ಯಾಪ್ ಬಲೆಗೆ ಬೀಳ...
19-01-26 10:20 pm
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm