ಬ್ರೇಕಿಂಗ್ ನ್ಯೂಸ್
14-01-26 03:15 pm Mangalore Correspondent ಕರಾವಳಿ
ಬೆಳ್ತಂಗಡಿ, ಜ.14 : ಗೇರುಕಟ್ಟೆ ಬಳಿಯ ಕುವೆಟ್ಟು ಪಂಚಾಯತ್ ಓಡಿಲ್ನಾಳ ಗ್ರಾಮದ ಬರಮೇಲು ಎಂಬಲ್ಲಿ ಬೆಳಗ್ಗೆ ದೇವಸ್ಥಾನಕ್ಕೆ ಹೊರಟಿದ್ದ ಬಾಲಕನೊಬ್ಬ ಶವವಾಗಿ ಕೆರೆಯಲ್ಲಿ ಪತ್ತೆಯಾದ ಘಟನೆ ನಡೆದಿದ್ದು ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬರಮೇಲು ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ (16) ಮೃತ ಬಾಲಕ. ಸುಮಂತ್ ಪ್ರತಿ ವಾರ ಬೆಳಗ್ಗೆ ಬೇಗ ಎದ್ದು ದೇವಸ್ಥಾನಕ್ಕೆ ಹೋಗುವ ಪರಿಪಾಠ ಬೆಳೆಸಿಕೊಂಡಿದ್ದ. ಅದರಂತೆ, ಇಂದು ಬೆಳಗ್ಗೆ ಮನೆಯಿಂದ ಬೆಳಗ್ಗೆ 5 ಗಂಟೆಗೆ ದೇವಸ್ಥಾನಕ್ಕೆ ತೆರಳಿದ್ದ. ಆದರೆ ಆನಂತರ ಮನೆಗೆ ಹಿಂತಿರುಗದೇ ಇದ್ದಾಗ ಮನೆಯವರು ಹುಡುಕಾಡಿದ್ದು 500 ಮೀಟರ್ ದೂರದ ಬಾವಿಯಲ್ಲಿ ಶವ ಪತ್ತೆಯಾಗಿದೆ.
ಬಾಲಕನ ದೇಹದಲ್ಲಿ ಗಾಯದ ಗುರುತುಗಳಿದ್ದು ಇದು ಬಾವಿಗೆ ಬಿದ್ದ ಸಂದರ್ಭದಲ್ಲಿ ಆಗಿರುವ ಗಾಯಗಳೇ, ಯಾರಾದ್ರೂ ಹೊಡೆದು ಬಾವಿಗೆ ಹಾಕಿದ್ದಾರೆಯೇ ಎಂಬ ಸಂಶಯ ಸ್ಥಳೀಯ ಜನರಲ್ಲಿದೆ. ಸ್ಥಳಕ್ಕೆ ಎಸ್ಪಿ ಅರುಣ್ ಭೇಟಿ ನೀಡಿದ್ದು ಪೋಸ್ಟ್ ಮಾರ್ಟಂನಲ್ಲಿ ಗಾಯದ ಬಗ್ಗೆ ಮಾಹಿತಿ ಬರಲಿದ್ದು ತನಿಖೆ ನಡೆಸುತ್ತೇವೆ ಎಂದಿದ್ದಾರೆ.
A 16-year-old boy who had left home early in the morning to visit a temple was found dead in a well at Baramelu in Odilnala village of Kuvettu Panchayat near Gerukatte, Belthangady taluk. The deceased has been identified as Sumanth, a Class 9 student of Gerukatte Government High School and son of Subrahmanya Nayak. He had left home around 5 a.m. but did not return, prompting a search by family members. His body was later discovered in a well about 500 metres from his house.
03-02-26 05:34 pm
Bangalore Correspondent
Kamalakar Bhat Guruj Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
03-02-26 04:38 pm
Mangalore Correspondent
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm