ಬ್ರೇಕಿಂಗ್ ನ್ಯೂಸ್
20-01-26 10:59 pm Mangalore Correspondent ಕರಾವಳಿ
ಮಂಗಳೂರು, ಜ.20 : ನಗರದ ಹೊಯ್ಗೆ ಬಜಾರ್ ನಲ್ಲಿರುವ 158 ವರ್ಷಗಳ ಇತಿಹಾಸವುಳ್ಳ, ದೇಶದ ಮೊದಲ ಟೈಲ್ ಫ್ಯಾಕ್ಟರಿಯೆಂದು ಹೆಸರಾಗಿರುವ ಮಂಗಳೂರು ಟೈಲ್ ಫ್ಯಾಕ್ಟರಿಯಲ್ಲಿ ಮಂಗಳವಾರ ನಸುಕಿನಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ನಸುಕಿನ 3-4 ಗಂಟೆ ವೇಳೆಗೆ ಹಠಾತ್ತಾಗಿ ಫ್ಯಾಕ್ಟರಿಯ ಒಂದು ಭಾಗಕ್ಕೆ ಬೆಂಕಿ ಹತ್ತಿಕೊಂಡಿದ್ದು ಬಹಳಷ್ಟು ನಷ್ಟ ಉಂಟಾಗಿದೆ.
ಆಬಳಿಕ ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಯಾವ ಕಾರಣದಿಂದ ಉಂಟಾಗಿದೆ ಎನ್ನುವುದು ತಿಳಿದುಬಂದಿಲ್ಲ. ಈ ಬಗ್ಗೆ ಮಾಲಕರಾದ ಅಲ್ಬುಕರ್ಕ್ ಸನ್ಸ್ ಕುಟುಂಬದ ಸದಸ್ಯರಲ್ಲಿ ಕೇಳಿದಾಗ, ನಷ್ಟದ ಬಗ್ಗೆ ಮತ್ತು ಹೇಗೆ ಬೆಂಕಿ ಉಂಟಾಗಿದೆಯೆಂದು ಇನ್ನೂ ಗೊತ್ತಾಗಿಲ್ಲ ಎಂದಿದ್ದಾರೆ. ಮಂಗಳೂರು ಟೈಲ್ ಫ್ಯಾಕ್ಟರಿಯನ್ನು 1868ರಲ್ಲಿ ಬ್ರಿಟಿಷರ ಆಡಳಿತ ಇದ್ದಾಗ ಅಲೆಕ್ಸ್ ಅಲ್ಬುಕರ್ಕ್ ಪೈಯವರು ಆರಂಭಿಸಿದ್ದರು. ಸದ್ಯ ಈ ಕುಟುಂಬದ ನಾಲ್ಕನೇ ತಲೆಮಾರಿನವರು ಸಂಸ್ಥೆಯನ್ನು ನಡೆಸುತ್ತಿದ್ದಾರೆ.



ದೇಶ- ವಿದೇಶಕ್ಕೆ ಟೈಲ್ಸ್ ಮತ್ತು ಇನ್ನಿತರ ಮಣ್ಣಿನ ಸಾಮಗ್ರಿಗಳನ್ನು ತಯಾರಿಸಿ ಪೂರೈಸುವುದರಲ್ಲಿ ಅಲ್ಬುಕರ್ಕ್ ಸನ್ಸ್ ಒಡೆತನದ ಈ ಫ್ಯಾಕ್ಟರಿ ಹೆಸರು ಪಡೆದಿದೆ. ಬೆಂಕಿ ಅವಘಡದಿಂದ ಫ್ಯಾಕ್ಟರಿಯ ಒಂದು ಭಾಗಕ್ಕೆ ಮಾತ್ರ ಹಾನಿಯಾಗಿದ್ದು ಉತ್ಪಾದನೆಗೇನೂ ತೊಂದರೆಯಾಗಿಲ್ಲ ಎಂದು ಮಾಲೀಕರು ತಿಳಿಸಿದ್ದಾರೆ. ಈಗಲೂ ಮಂಗಳೂರು ಟೈಲ್ಸ್ ಸಂಸ್ಥೆಯ ಇಟ್ಟಿಗೆ, ಹಂಚುಗಳಿಗೆ ದೇಶಾದ್ಯಂತ ಬೇಡಿಕೆ ಇದೆ. ವಿಷಯ ತಿಳಿದು ಬೆಂಗಳೂರಿನಲ್ಲಿ ನೆಲೆಸಿದ್ದ ಅಲ್ಬುಕರ್ಕ್ ಸಂಸ್ಥೆಯವರು ಮಂಗಳೂರಿಗೆ ಬಂದಿದ್ದಾರೆ.
A fire broke out in the early hours of Tuesday at the historic Mangalore Tile Factory in Hoigebazar, known as India’s first tile factory with a 158-year legacy. The blaze reportedly started around 3–4 a.m., damaging a section of the factory and causing significant loss.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm