ಬ್ರೇಕಿಂಗ್ ನ್ಯೂಸ್
29-01-26 10:38 pm Mangalore Correspondent ಕರಾವಳಿ
ಮಂಗಳೂರು, ಜ.29 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ವಿಪರೀತವಾಗಿದ್ದಲ್ಲದೇ, ಕಳೆದ ಮಳೆಗಾಲದಲ್ಲಿ ಸುರಿದ ಭಾರೀ ಮಳೆಗೆ ನಗರ ಭಾಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಚರಂಡಿ ಮತ್ತು ಒಳಚರಂಡಿ ಕಾಮಗಾರಿಗಾಗಿ ಅನುದಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ಧ್ವನಿ ಎತ್ತಿದರು.
ಸದನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಹೊಸ ನಿಯಮ ಬಂದರೂ ಮಂಗಳೂರಿನಲ್ಲೇ ಮೊದಲು ಪ್ರಾಯೋಗಿಕವಾಗಿ ಜಾರಿಗೆ ತರಲು ನೋಡುತ್ತಾರೆ. ಈ ಹಿಂದೆ ನಗರದಲ್ಲಿ ಜಿಪಿಎಸ್ ಆಧಾರದಲ್ಲಿ ಇ-ಖಾತಾ ಆರಂಭಿಸಲಾಗಿದ್ದು ಲೊಕೇಶನ್ ಸೆರೆಹಿಡಿದು ಪ್ರಕ್ರಿಯೆ ಪೂರ್ಣಗೊಳಿಸಲಾಗುತ್ತಿತ್ತು. ಈ ಸರ್ಕಾರ ಯಾವಾಗ ಹೊಸ ತಂತ್ರಾಂಶವನ್ನು ಜಾರಿಗೊಳಿಸಿತೋ ಅಂದಿನಿಂದ ಎಲ್ಲವೂ ಅಸ್ತವ್ಯಸ್ತಗೊಂಡು ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಕಳೆದ ಎರಡು ತಿಂಗಳಿನಲ್ಲಿ ಆಗಿರುವ ಇ-ಖಾತಾಗಳ ಸಂಖ್ಯೆ ನೋಡಿದರೆ ಪರಿಸ್ಥಿತಿ ಅರ್ಥವಾಗುತ್ತದೆ. ಆದರೆ ಸಚಿವರು ಮಾತ್ರ, ಸರ್ವರ್ ಉನ್ನತೀಕರಿಸಲಾಗಿದ್ದು ಯಾವುದೇ ಸಮಸ್ಯೆಯಿಲ್ಲವೆಂದು ಉತ್ತರಿಸಿರುವುದು ದುರಂತವೆಂದರು.
ಅಲ್ಲದೇ ನಗರದಲ್ಲಿ ಪಿಪಿಪಿ ಮಾಡಲ್ ನಲ್ಲಿ ಅಳವಡಿಸಲಾಗಿರುವ ಬೀದಿ ದೀಪಗಳ ಬಗ್ಗೆ ನಿರ್ಲಕ್ಷ್ಯ ತೋರಲಾಗಿದೆ. ಹಳೆಯ ದೀಪಗಳು ದುರಸ್ತಿಯಾಗುತ್ತಿಲ್ಲ, ಹೊಸ ದೀಪಗಳು ಅಳವಡಿಸುತ್ತಿಲ್ಲ. ಮಹಾಕಾಳಿಪಡ್ಪು ರೈಲ್ವೆ ಅಂಡರ್ ಪಾಸ್ ಬಳಿ ಒಳಚರಂಡಿ ಕಾಮಗಾರಿ ಅಸ್ತವ್ಯಸ್ತಗೊಂಡಿರುವ ಬಗ್ಗೆ ಸ್ಥಳೀಯ ಮಹಿಳೆಯರು ದೂರು ನೀಡುತ್ತಿದ್ದಾರೆ. ಅದು ಸಚಿವರ ಸಹಿತ ಸ್ಪೀಕರ್ ಅವರ ಗಮನಕ್ಕೂ ಬಂದಿದೆ. ನಗರದ ಪ್ರಮುಖ ಭಾಗದಲ್ಲಿ ಟ್ರಾಫಿಕ್ ಸಮಸ್ಯೆಯಿಂದಾಗಿ ಜಲಸಿರಿ ಕಾಮಗಾರಿಗೆ ವೇಗ ಸಿಗುತ್ತಿಲ್ಲ. ಇಂತಹ ಮೊದಲಾದ ಸಮಸ್ಯೆಗಳ ಬಗ್ಗೆ ಕೂಡಲೇ ಸರ್ಕಾರ ಗಮನ ಹರಿಸಬೇಕು ಎಂದರು.
MLA Vedavyas Kamath highlighted serious e-Khata issues in Mangaluru City Corporation limits, along with damaged roads, faulty streetlights, drainage problems and delayed projects, urging the state government to take immediate corrective action.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am