ಬ್ರೇಕಿಂಗ್ ನ್ಯೂಸ್
31-12-20 08:51 pm Mangaluru Correspondent ಕರಾವಳಿ
Photo credits : Representative Image
ಮಂಗಳೂರು, ಡಿ.31: ಸಮುದ್ರಕ್ಕೆ ಇಳಿಯಬಾರದೆಂದು ಜಿಲ್ಲಾಡಳಿತ ನಿಷೇಧ ವಿಧಿಸಿದ್ದರೂ, ವರ್ಷಾಂತ್ಯದ ನೆಪದಲ್ಲಿ ಸಸಿಹಿತ್ಲು ಬೀಚಿಗೆ ತೆರಳಿದ್ದ ತಂಡದಲ್ಲಿ ಒಬ್ಬ ಯುವಕ ನೀರುಪಾಲಾದ ಘಟನೆ ನಡೆದಿದೆ.
ವರ್ಷಾಂತ್ಯದ ನೆಪದಲ್ಲಿ ಮಜಾ ಉಡಾಯಿಸಲೆಂದು ಬೀಚಿಗೆ ತೆರಳಿದ್ದ ತಂಡದಲ್ಲಿ ಐವರು ಸಮುದ್ರದಲ್ಲಿ ಹೆದ್ದೆರೆಗೆ ಸಿಲುಕಿದ್ದರು. ಈ ವೇಳೆ ನಾಲ್ವರನ್ನು ಸರ್ಫಿಂಗ್ ತಂಡದವರು ರಕ್ಷಿಸಿದ್ದು, ಓರ್ವ ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಪುತ್ತೂರು ತಾಲೂಕಿನ ಕಡಬ ನಿವಾಸಿ ಜಯರಾಮ್ ಗೌಡ ಎಂಬಾತ ಮೃತಪಟ್ಟ ವ್ಯಕ್ತಿ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆ ಸಮುದ್ರಕ್ಕೆ ಸಾರ್ವಜನಿಕರು ಪ್ರವೇಶ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧ ವಿಧಿಸಿತ್ತು. ಆದರೆ, ಪುತ್ತೂರಿನ ಒಂದು ತಂಡ ಮುಲ್ಕಿ ಮೂಲಕ ಸಸಿಹಿತ್ಲು ಬೀಚ್ ಗೆ ಬಂದಿದ್ದು ಸಮುದ್ರದಲ್ಲಿ ಸ್ಥಾನಕ್ಕೆ ಇಳಿದಾಗ ಘಟನೆ ಸಂಭವಿಸಿದೆ.
One dead and four rescued from drowning at Sasihithlu Beach in Mangalore. Though there was a prohibition for entry at beaches in Mangalore yet the youths have entered the beach and lost life.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm