ಬ್ರೇಕಿಂಗ್ ನ್ಯೂಸ್
31-12-20 08:51 pm Mangaluru Correspondent ಕರಾವಳಿ
Photo credits : Representative Image
ಮಂಗಳೂರು, ಡಿ.31: ಸಮುದ್ರಕ್ಕೆ ಇಳಿಯಬಾರದೆಂದು ಜಿಲ್ಲಾಡಳಿತ ನಿಷೇಧ ವಿಧಿಸಿದ್ದರೂ, ವರ್ಷಾಂತ್ಯದ ನೆಪದಲ್ಲಿ ಸಸಿಹಿತ್ಲು ಬೀಚಿಗೆ ತೆರಳಿದ್ದ ತಂಡದಲ್ಲಿ ಒಬ್ಬ ಯುವಕ ನೀರುಪಾಲಾದ ಘಟನೆ ನಡೆದಿದೆ.
ವರ್ಷಾಂತ್ಯದ ನೆಪದಲ್ಲಿ ಮಜಾ ಉಡಾಯಿಸಲೆಂದು ಬೀಚಿಗೆ ತೆರಳಿದ್ದ ತಂಡದಲ್ಲಿ ಐವರು ಸಮುದ್ರದಲ್ಲಿ ಹೆದ್ದೆರೆಗೆ ಸಿಲುಕಿದ್ದರು. ಈ ವೇಳೆ ನಾಲ್ವರನ್ನು ಸರ್ಫಿಂಗ್ ತಂಡದವರು ರಕ್ಷಿಸಿದ್ದು, ಓರ್ವ ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಪುತ್ತೂರು ತಾಲೂಕಿನ ಕಡಬ ನಿವಾಸಿ ಜಯರಾಮ್ ಗೌಡ ಎಂಬಾತ ಮೃತಪಟ್ಟ ವ್ಯಕ್ತಿ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆ ಸಮುದ್ರಕ್ಕೆ ಸಾರ್ವಜನಿಕರು ಪ್ರವೇಶ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧ ವಿಧಿಸಿತ್ತು. ಆದರೆ, ಪುತ್ತೂರಿನ ಒಂದು ತಂಡ ಮುಲ್ಕಿ ಮೂಲಕ ಸಸಿಹಿತ್ಲು ಬೀಚ್ ಗೆ ಬಂದಿದ್ದು ಸಮುದ್ರದಲ್ಲಿ ಸ್ಥಾನಕ್ಕೆ ಇಳಿದಾಗ ಘಟನೆ ಸಂಭವಿಸಿದೆ.
One dead and four rescued from drowning at Sasihithlu Beach in Mangalore. Though there was a prohibition for entry at beaches in Mangalore yet the youths have entered the beach and lost life.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm