ಬ್ರೇಕಿಂಗ್ ನ್ಯೂಸ್
31-12-20 08:51 pm Mangaluru Correspondent ಕರಾವಳಿ
Photo credits : Representative Image
ಮಂಗಳೂರು, ಡಿ.31: ಸಮುದ್ರಕ್ಕೆ ಇಳಿಯಬಾರದೆಂದು ಜಿಲ್ಲಾಡಳಿತ ನಿಷೇಧ ವಿಧಿಸಿದ್ದರೂ, ವರ್ಷಾಂತ್ಯದ ನೆಪದಲ್ಲಿ ಸಸಿಹಿತ್ಲು ಬೀಚಿಗೆ ತೆರಳಿದ್ದ ತಂಡದಲ್ಲಿ ಒಬ್ಬ ಯುವಕ ನೀರುಪಾಲಾದ ಘಟನೆ ನಡೆದಿದೆ.
ವರ್ಷಾಂತ್ಯದ ನೆಪದಲ್ಲಿ ಮಜಾ ಉಡಾಯಿಸಲೆಂದು ಬೀಚಿಗೆ ತೆರಳಿದ್ದ ತಂಡದಲ್ಲಿ ಐವರು ಸಮುದ್ರದಲ್ಲಿ ಹೆದ್ದೆರೆಗೆ ಸಿಲುಕಿದ್ದರು. ಈ ವೇಳೆ ನಾಲ್ವರನ್ನು ಸರ್ಫಿಂಗ್ ತಂಡದವರು ರಕ್ಷಿಸಿದ್ದು, ಓರ್ವ ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಪುತ್ತೂರು ತಾಲೂಕಿನ ಕಡಬ ನಿವಾಸಿ ಜಯರಾಮ್ ಗೌಡ ಎಂಬಾತ ಮೃತಪಟ್ಟ ವ್ಯಕ್ತಿ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆ ಸಮುದ್ರಕ್ಕೆ ಸಾರ್ವಜನಿಕರು ಪ್ರವೇಶ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧ ವಿಧಿಸಿತ್ತು. ಆದರೆ, ಪುತ್ತೂರಿನ ಒಂದು ತಂಡ ಮುಲ್ಕಿ ಮೂಲಕ ಸಸಿಹಿತ್ಲು ಬೀಚ್ ಗೆ ಬಂದಿದ್ದು ಸಮುದ್ರದಲ್ಲಿ ಸ್ಥಾನಕ್ಕೆ ಇಳಿದಾಗ ಘಟನೆ ಸಂಭವಿಸಿದೆ.
One dead and four rescued from drowning at Sasihithlu Beach in Mangalore. Though there was a prohibition for entry at beaches in Mangalore yet the youths have entered the beach and lost life.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm