ಬ್ರೇಕಿಂಗ್ ನ್ಯೂಸ್
31-12-20 08:51 pm Mangaluru Correspondent ಕರಾವಳಿ
Photo credits : Representative Image
ಮಂಗಳೂರು, ಡಿ.31: ಸಮುದ್ರಕ್ಕೆ ಇಳಿಯಬಾರದೆಂದು ಜಿಲ್ಲಾಡಳಿತ ನಿಷೇಧ ವಿಧಿಸಿದ್ದರೂ, ವರ್ಷಾಂತ್ಯದ ನೆಪದಲ್ಲಿ ಸಸಿಹಿತ್ಲು ಬೀಚಿಗೆ ತೆರಳಿದ್ದ ತಂಡದಲ್ಲಿ ಒಬ್ಬ ಯುವಕ ನೀರುಪಾಲಾದ ಘಟನೆ ನಡೆದಿದೆ.
ವರ್ಷಾಂತ್ಯದ ನೆಪದಲ್ಲಿ ಮಜಾ ಉಡಾಯಿಸಲೆಂದು ಬೀಚಿಗೆ ತೆರಳಿದ್ದ ತಂಡದಲ್ಲಿ ಐವರು ಸಮುದ್ರದಲ್ಲಿ ಹೆದ್ದೆರೆಗೆ ಸಿಲುಕಿದ್ದರು. ಈ ವೇಳೆ ನಾಲ್ವರನ್ನು ಸರ್ಫಿಂಗ್ ತಂಡದವರು ರಕ್ಷಿಸಿದ್ದು, ಓರ್ವ ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಪುತ್ತೂರು ತಾಲೂಕಿನ ಕಡಬ ನಿವಾಸಿ ಜಯರಾಮ್ ಗೌಡ ಎಂಬಾತ ಮೃತಪಟ್ಟ ವ್ಯಕ್ತಿ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆ ಸಮುದ್ರಕ್ಕೆ ಸಾರ್ವಜನಿಕರು ಪ್ರವೇಶ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧ ವಿಧಿಸಿತ್ತು. ಆದರೆ, ಪುತ್ತೂರಿನ ಒಂದು ತಂಡ ಮುಲ್ಕಿ ಮೂಲಕ ಸಸಿಹಿತ್ಲು ಬೀಚ್ ಗೆ ಬಂದಿದ್ದು ಸಮುದ್ರದಲ್ಲಿ ಸ್ಥಾನಕ್ಕೆ ಇಳಿದಾಗ ಘಟನೆ ಸಂಭವಿಸಿದೆ.
One dead and four rescued from drowning at Sasihithlu Beach in Mangalore. Though there was a prohibition for entry at beaches in Mangalore yet the youths have entered the beach and lost life.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm