ಬ್ರೇಕಿಂಗ್ ನ್ಯೂಸ್
31-12-20 08:51 pm Mangaluru Correspondent ಕರಾವಳಿ
Photo credits : Representative Image
ಮಂಗಳೂರು, ಡಿ.31: ಸಮುದ್ರಕ್ಕೆ ಇಳಿಯಬಾರದೆಂದು ಜಿಲ್ಲಾಡಳಿತ ನಿಷೇಧ ವಿಧಿಸಿದ್ದರೂ, ವರ್ಷಾಂತ್ಯದ ನೆಪದಲ್ಲಿ ಸಸಿಹಿತ್ಲು ಬೀಚಿಗೆ ತೆರಳಿದ್ದ ತಂಡದಲ್ಲಿ ಒಬ್ಬ ಯುವಕ ನೀರುಪಾಲಾದ ಘಟನೆ ನಡೆದಿದೆ.
ವರ್ಷಾಂತ್ಯದ ನೆಪದಲ್ಲಿ ಮಜಾ ಉಡಾಯಿಸಲೆಂದು ಬೀಚಿಗೆ ತೆರಳಿದ್ದ ತಂಡದಲ್ಲಿ ಐವರು ಸಮುದ್ರದಲ್ಲಿ ಹೆದ್ದೆರೆಗೆ ಸಿಲುಕಿದ್ದರು. ಈ ವೇಳೆ ನಾಲ್ವರನ್ನು ಸರ್ಫಿಂಗ್ ತಂಡದವರು ರಕ್ಷಿಸಿದ್ದು, ಓರ್ವ ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಪುತ್ತೂರು ತಾಲೂಕಿನ ಕಡಬ ನಿವಾಸಿ ಜಯರಾಮ್ ಗೌಡ ಎಂಬಾತ ಮೃತಪಟ್ಟ ವ್ಯಕ್ತಿ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆ ಸಮುದ್ರಕ್ಕೆ ಸಾರ್ವಜನಿಕರು ಪ್ರವೇಶ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧ ವಿಧಿಸಿತ್ತು. ಆದರೆ, ಪುತ್ತೂರಿನ ಒಂದು ತಂಡ ಮುಲ್ಕಿ ಮೂಲಕ ಸಸಿಹಿತ್ಲು ಬೀಚ್ ಗೆ ಬಂದಿದ್ದು ಸಮುದ್ರದಲ್ಲಿ ಸ್ಥಾನಕ್ಕೆ ಇಳಿದಾಗ ಘಟನೆ ಸಂಭವಿಸಿದೆ.
One dead and four rescued from drowning at Sasihithlu Beach in Mangalore. Though there was a prohibition for entry at beaches in Mangalore yet the youths have entered the beach and lost life.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm