ಬ್ರೇಕಿಂಗ್ ನ್ಯೂಸ್
31-12-20 08:51 pm Mangaluru Correspondent ಕರಾವಳಿ
Photo credits : Representative Image
ಮಂಗಳೂರು, ಡಿ.31: ಸಮುದ್ರಕ್ಕೆ ಇಳಿಯಬಾರದೆಂದು ಜಿಲ್ಲಾಡಳಿತ ನಿಷೇಧ ವಿಧಿಸಿದ್ದರೂ, ವರ್ಷಾಂತ್ಯದ ನೆಪದಲ್ಲಿ ಸಸಿಹಿತ್ಲು ಬೀಚಿಗೆ ತೆರಳಿದ್ದ ತಂಡದಲ್ಲಿ ಒಬ್ಬ ಯುವಕ ನೀರುಪಾಲಾದ ಘಟನೆ ನಡೆದಿದೆ.
ವರ್ಷಾಂತ್ಯದ ನೆಪದಲ್ಲಿ ಮಜಾ ಉಡಾಯಿಸಲೆಂದು ಬೀಚಿಗೆ ತೆರಳಿದ್ದ ತಂಡದಲ್ಲಿ ಐವರು ಸಮುದ್ರದಲ್ಲಿ ಹೆದ್ದೆರೆಗೆ ಸಿಲುಕಿದ್ದರು. ಈ ವೇಳೆ ನಾಲ್ವರನ್ನು ಸರ್ಫಿಂಗ್ ತಂಡದವರು ರಕ್ಷಿಸಿದ್ದು, ಓರ್ವ ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಪುತ್ತೂರು ತಾಲೂಕಿನ ಕಡಬ ನಿವಾಸಿ ಜಯರಾಮ್ ಗೌಡ ಎಂಬಾತ ಮೃತಪಟ್ಟ ವ್ಯಕ್ತಿ ಎಂದು ಸ್ಥಳೀಯರು ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆ ಸಮುದ್ರಕ್ಕೆ ಸಾರ್ವಜನಿಕರು ಪ್ರವೇಶ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧ ವಿಧಿಸಿತ್ತು. ಆದರೆ, ಪುತ್ತೂರಿನ ಒಂದು ತಂಡ ಮುಲ್ಕಿ ಮೂಲಕ ಸಸಿಹಿತ್ಲು ಬೀಚ್ ಗೆ ಬಂದಿದ್ದು ಸಮುದ್ರದಲ್ಲಿ ಸ್ಥಾನಕ್ಕೆ ಇಳಿದಾಗ ಘಟನೆ ಸಂಭವಿಸಿದೆ.
One dead and four rescued from drowning at Sasihithlu Beach in Mangalore. Though there was a prohibition for entry at beaches in Mangalore yet the youths have entered the beach and lost life.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm