ಬ್ರೇಕಿಂಗ್ ನ್ಯೂಸ್
06-02-26 10:42 pm Mangalore Correspondent ಕರಾವಳಿ
ಪುತ್ತೂರು, ಫೆ.6 : ಪುತ್ತೂರು ಕಾಂಗ್ರೆಸ್ ಕಚೇರಿಯ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗೇ ಆಗುತ್ತಾರೆ ಎಂದು ಕಾಂಗ್ರೆಸ್ ಶಾಸಕರಾದಿಯಾಗಿ ಮುಖಂಡರು ಮಂತ್ರಘೋಷ ಮೊಳಗಿಸಿದ್ದಾರೆ.
ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ತಮ್ಮ ಭಾಷಣದಲ್ಲಿ ಮುಂದೆ ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗಿ ಬಂದು ಪುತ್ತೂರು ಕಾಂಗ್ರೆಸ್ ಭವನ ಉದ್ಘಾಟನೆ ಮಾಡಲಿ ಎಂದು ಹಾರೈಸಿದ್ದಾರೆ. ಶಿಲಾನ್ಯಾಸ ಇಂದು ಮಾಡಿದ್ದೀರಿ. ಇನ್ನು 6 ತಿಂಗಳಲ್ಲಿ ಕಟ್ಟಡ ಕಾಮಗಾರಿ ಮುಗಿಯುತ್ತದೆ. ಆಗ ಸಿಎಂ ಆಗಿ ಬಂದು ನೀವೇ ಉದ್ಘಾಟನೆ ಮಾಡುತ್ತೀರ ಎಂದು ಅಶೋಕ್ ರೈ ಹೇಳುವ ಮೂಲಕ ಆರು ತಿಂಗಳ ಬಳಿಕ ಸಿಎಂ ಆಗೋದು ಖಚಿತ ಎಂಬ ಭರವಸೆ ಮೂಡಿಸಿದ್ದಾರೆ.







ಪುತ್ತೂರಿನ ಹಿರಿಯ ಕಾಂಗ್ರೆಸ್ ಮುಖಂಡ ಹೇಮನಾಥ ಶೆಟ್ಟಿ ಒಂದು ಹೆಜ್ಜೆ ಮುಂದೆ ಹೋಗಿದ್ದು ಸದ್ಯದಲ್ಲೇ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ. ನೀವು ಸಿಎಂ ಆದ ತಕ್ಷಣ ಶಾಸಕ ಆಶೋಕ್ ಕುಮಾರ್ ರೈ ಗೆ ಪ್ರಮುಖ ಮಂತ್ರಿ ಸ್ಥಾನ ನೀಡಬೇಕು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆಶೋಕ್ ರೈ ಅವರನ್ನು ಮಾಡಿ ಎಂದು ವೇದಿಕೆಯಲ್ಲಿದ್ದ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಹೇಮನಾಥ ಶೆಟ್ಟಿ ಮನವಿ ಮಾಡಿದ್ದಾರೆ.
ಹಿಂದೆ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿದ್ದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಕೂಡ ಡಿಕೆಶಿ ಸಿಎಂ ಆಗುವ ಜಪ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಗೆ ಸಿಎಂ ಆಗಲು ಇನ್ನು ಒಂದು ಸ್ಟೆಪ್ ಮಾತ್ರ ಬಾಕಿ ಇದೆ ಎಂದಿದ್ದಾರೆ.
At the foundation ceremony of the Puttur Congress office, party leaders and MLA Ashok Kumar Rai openly expressed confidence that KPCC President D.K. Shivakumar will soon become Chief Minister. Leaders even urged that he inaugurate the building as CM within six months, sparking fresh political buzz in the state.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am