ಬ್ರೇಕಿಂಗ್ ನ್ಯೂಸ್
07-02-26 11:53 am Mangaluru Staffer ಕರಾವಳಿ
ಮಂಗಳೂರು, ಫೆ.7: ಜನರಿಗೆ, ಶಾಸಕರಿಗೆ, ನಿಮಗೆ ಎಲ್ಲರಿಗೂ ನಾನು ಸಿಎಂ ಆಗಬೇಕು ಅಂತ ಇದೆ. ಆದರೆ ಪಕ್ಷ ಏನು ಹೇಳುತ್ತೋ ಅದೇ ಆಗೋದು, ಆಗುತ್ತದೆ.. ಹೀಗೆಂದು ಡಿಸಿಎಂ ಡಿಕೆ ಶಿವಕುಮಾರ್ ತಾನು ಸಿಎಂ ಆಗೋ ವಿಚಾರ ಪಕ್ಷಕ್ಕೆ ಬಿಟ್ಟದ್ದು ಅನ್ನುವ ಪ್ರತಿಕ್ರಿಯೆ ನೀಡಿದ್ದಾರೆ.
ಕರಾವಳಿ ಕಾಂಗ್ರೆಸ್ ನಾಯಕರು ಡಿಕೆಶಿ ಪರ ಬಹಿರಂಗ ಹೇಳಿಕೆ ನೀಡಿರುವ ಕುರಿತಾಗಿ ಮಂಗಳೂರಿನಿಂದ ಬೆಂಗಳೂರು ತೆರಳುತ್ತಿದ್ದ ಡಿಸಿಎಂ ಅವರಲ್ಲಿ ಮಾಧ್ಯಮ ಪ್ರಶ್ನೆ ಮಾಡಿದಾಗ, ಈ ಉತ್ತರ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಜಿ. ಪರಮೇಶ್ವರ್ ಸಿಎಂ ಆಗಬೇಕು ಎಂದು ಅಭಿಮಾನಿಗಳ ಘೋಷಣೆ ಕೂಗಿದ ಬಗ್ಗೆ ಕೇಳಿದ್ದಕ್ಕೆ, ಅವರವರ ಅಭಿಮಾನಿಗಳು ಏನು ಆಸೆ ಪಡ್ತಾರೋ ಅದರಲ್ಲಿ ತಪ್ಪಿಲ್ಲ. ಅವರ ಆಸೆಯಂತೆ ಘೋಷಣೆ ಹಾಕಿದ್ದಾರೆ ಎಂದರು. ಬಜೆಟ್ ಬಳಿಕ ನೀವು ಸಿಎಂ ಆಗ್ತೀರಾ ಅನ್ನೋ ಪ್ರಶ್ನೆಗೆ ಟೈಮ್ ವಿಲ್ ಆನ್ಸರ್ ಎಂದು ಡಿಕೆಶಿ ಮಾರ್ಮಿಕ ಉತ್ತರ ನೀಡಿದ್ದಾರೆ.
ಬೆಂಗಳೂರು ಮೆಟ್ರೋದಲ್ಲಿ ದರ ಹೆಚ್ಚಿಸಿದ ಬಗ್ಗೆ, ಮೆಟ್ರೋ ದರ ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಅದರ ಮುಖ್ಯಸ್ಥರು. ದರ ವಿಚಾರದಲ್ಲಿ ನಮ್ಮ ಅಭಿಪ್ರಾಯ ಕೇಳಿಲ್ಲ. ಜನರಿಗೆ ತೊಂದರೆ ಆಗುವುದಕ್ಕೆ ಬಿಡುವುದಿಲ್ಲ. ಬೆಂಗಳೂರು ಹೋಗಿ ಇದರ ಬಗ್ಗೆ ಚರ್ಚೆ ಮಾಡುತ್ತೇನೆ ಎಂದರು.
Karnataka Deputy Chief Minister D.K. Shivakumar on Thursday asserted that the BJP would not return to power, regardless of its actions, and urged Congress workers to remain vigilant in the coming days.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm