ಬ್ರೇಕಿಂಗ್ ನ್ಯೂಸ್
08-02-26 10:10 pm HK News Desk ಕರಾವಳಿ
ಉಡುಪಿ, ಫೆ.8: ಕೇಂದ್ರ ಸರ್ಕಾರದ 'ಜಾಗತಿಕ ಸ್ಪರ್ಧಾತ್ಮಕ ಪ್ರವಾಸಿ ತಾಣಗಳ ಅಭಿವೃದ್ಧಿ ರಾಷ್ಟ್ರೀಯ ಅಭಿಯಾನ' ಅಡಿಯಲ್ಲಿ ಉಡುಪಿ ಜಿಲ್ಲೆಯ ನಾಲ್ಕು ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಶನಿವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ 'ರಜತಾದ್ರಿ'ಯಲ್ಲಿ ನಡೆದ ಸಭೆಯಲ್ಲಿ ಅವರು ಈ ವಿಷಯ ಹಂಚಿಕೊಂಡರು.
ಕೋಡಿ-ಕನ್ಯಾನ, ಕೋಡಿ-ಕುಂದಾಪುರ, ಬಾರ್ಕೂರು ಬಂದರು ಪ್ರದೇಶ ಮತ್ತು ತ್ರಾಸಿ-ಮರವಂತೆ ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಲಾಗಿದೆ. ಅಂತಿಮವಾಗಿ ಒಂದು ತಾಣವನ್ನು ಸಮಗ್ರ ಅಭಿವೃದ್ಧಿಗೆ ಆಯ್ಕೆ ಮಾಡಲಿದ್ದು ಆಯ್ಕೆಯಾದ ತಾಣದಲ್ಲಿ ನವೀಕರಿಸಬಹುದಾದ ಇಂಧನ ಬಳಕೆ, ಮೂಲಸೌಕರ್ಯ ವೃದ್ಧಿ, ಜಾಗತಿಕ ಮಟ್ಟದ ಪ್ರಚಾರ ಮತ್ತು ಅಂತರಾಷ್ಟ್ರೀಯ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಲಾಗುವುದು.
ಯೋಜನೆಯಡಿ ದೇಶಾದ್ಯಂತ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ₹300 ಕೋಟಿ ಅನುದಾನ ಮೀಸಲಿಟ್ಟಿದೆ. ಪರಿಸರ ಸಹ್ಯ ಜವಾಬ್ದಾರಿಯುತ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಈ ಯೋಜನೆಯ ಮುಖ್ಯ ಗುರಿ. ನೈಸರ್ಗಿಕ ಮತ್ತು ಸಾಂಸ್ಕೃತಿಕ ಸಂಪನ್ಮೂಲಗಳನ್ನು ರಕ್ಷಿಸುವುದರೊಂದಿಗೆ, ಪರಿಸರ ಸ್ನೇಹಿ ರೀತಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಮೂಲಸೌಕರ್ಯ ಒದಗಿಸಲಾಗುವುದು. ಯೋಜನೆಯಲ್ಲಿ ಭೂಮಿಯನ್ನು ಸರ್ಕಾರ ನೀಡಲಿದ್ದು, ಖಾಸಗಿ ವಲಯದ ಸಹಭಾಗಿತ್ವಕ್ಕೂ ಅವಕಾಶ ನೀಡಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ್ ಮಾತನಾಡಿ, "ಉಡುಪಿ ಜಿಲ್ಲೆಯು 98 ಕಿ.ಮೀ ಉದ್ದದ ಕರಾವಳಿ, ಪಶ್ಚಿಮ ಘಟ್ಟಗಳ ನೈಸರ್ಗಿಕ ಸೌಂದರ್ಯ, ಕೆರೆ-ನದಿಗಳನ್ನು ಹೊಂದಿದ್ದು, ಪ್ರವಾಸೋದ್ಯಮಕ್ಕೆ ಅಪಾರ ಅವಕಾಶಗಳಿವೆ ಎಂದರು. ಸಭೆಯಲ್ಲಿ ಐಪಿಇ ಗ್ಲೋಬಲ್ನ ಹೇಮಲತಾ ಅವರು ಯೋಜನೆಯ ತಾಂತ್ರಿಕ ವಿವರಗಳನ್ನು ಮಂಡಿಸಿದರು.
Four tourist destinations in Udupi district have been identified under the Central Government’s National Mission for Development of Globally Competitive Tourist Destinations, said Kota Srinivasa Poojary, Member of Parliament from Udupi–Chikkamagaluru.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm