ಬ್ರೇಕಿಂಗ್ ನ್ಯೂಸ್
12-02-26 11:41 am Mangalore Correspondent ಕರಾವಳಿ
ಮಂಗಳೂರು, ಫೆ.12 : ಜೇನು ಕೃಷಿ ಅಧ್ಯಯನ ಪ್ರವಾಸ ನೆಪದಲ್ಲಿ ಶಾಲಾ ಮಕ್ಕಳನ್ನು ತೆರೆದ ಪಿಕಪ್ ಮತ್ತು ಟಿಪ್ಪರ್ ನಲ್ಲಿ ಅಪಾಯಕಾರಿ ರೀತಿ ಕರೆದೊಯ್ದ ಘಟನೆ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ನಡೆದಿದೆ.
ಬಳೆಂಜ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅವರು ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನಕ್ಕೆಂದು ತೆರೆದ ಪಿಕಪ್ ಮತ್ತು ಟಿಪ್ಪರ್ ನಲ್ಲಿ ಕರೆದುಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಸ್ಥಳೀಯ ನಾಲ್ಕೂರು ಬಳಿಯ ಅನಿಲ್ ಫಾರ್ಮ್ ಗೆ ಮಕ್ಕಳನ್ನು ಕರೆದುಕೊಂಡು ಹೋಗಲಾಗಿದೆ. ಆದರೆ ಸಣ್ಣ ಮಕ್ಕಳನ್ನು ತೆರೆದ ಟಿಪ್ಪರ್ ನಲ್ಲಿ ಮಣ್ಣು ತುಂಬಿಸಿದ ರೀತಿ ಕರೆದೊಯ್ದಿದ್ದು ಸಾರ್ವಜನಿಕರ ಆಕ್ಷೇಪಕ್ಕೆ ಕಾರಣವಾಗಿದೆ. ಟಿಪ್ಪರ್ ಅಪಘಾತಗಳಾದರೆ ಅದರಿಂದ ಮಕ್ಕಳು ಅಪಾಯಕ್ಕೀಡಾದರೆ ಯಾರು ಹೊಣೆಯೆಂದು ಜನರು ಪ್ರಶ್ನೆ ಮಾಡಿದ್ದಾರೆ.


ಹೀಗಾಗಿ, ಮಕ್ಕಳ ಬಗ್ಗೆ ನಿರ್ಲಕ್ಷ್ಯ ವಹಿಸಿದ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಹಾಗು ಎರಡು ವಾಹನ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
In Belthangady’s Balanje village, schoolchildren were reportedly taken for a honey farm study visit in an open pickup and tipper truck, sparking public outrage. Locals questioned the safety of transporting young students in such vehicles and demanded action against the headmaster and drivers for negligence.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm