ಬ್ರೇಕಿಂಗ್ ನ್ಯೂಸ್
15-02-26 08:52 pm Mangalore Correspondent ಕರಾವಳಿ
ಮಂಗಳೂರು, ಫೆ.15: ಶಿವರಾತ್ರಿ ನಿಮಿತ್ತ ಕಲ್ಲಡ್ಕದ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಆಟೋ ಪಲ್ಟಿಯಾಗಿದ್ದು ಮಹಿಳೆಯೊಬ್ಬರು ದಾರುಣ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಮಾರಿಪಳ್ಳ - ಕಡೆಗೋಳಿ ಎಂಬಲ್ಲಿ ನಡೆದಿದೆ.
ಮಂಗಳೂರಿನ ಅತ್ತಾವರದ ಪ್ರಕಾಶ್ ಎಂಬವರ ಪತ್ನಿ ವಿಶಾಲಾಕ್ಷಿ (43) ಮೃತ ಮಹಿಳೆ. ಇವರು ತನ್ನ ತಂಗಿ ಮತ್ತು ಅವರ ಮಕ್ಕಳ ಜೊತೆಗೆ ಸಂಬಂಧಿಕರ ಆಟೋದಲ್ಲಿ ಮಂಗಳೂರಿನಿಂದ ಕಲ್ಲಡ್ಕ ಕಡೆಗೆ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರಿಪಳ್ಳ - ಪೊಳಲಿ ದ್ವಾರ ಕಡೆಯಿಂದ ಬೈಕ್ ಸವಾರನೊಬ್ಬ ನುಗ್ಗಿಸಿದ್ದು ಈ ವೇಳೆ ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಇವರಿದ್ದ ಆಟೋ ಅಲ್ಲಿ ನಿಂತಿದ್ದ ಮತ್ತೊಂದು ಆಟೋಗೆ ಡಿಕ್ಕಿಯಾಗಿ ರಸ್ತೆಗೆ ಪಲ್ಟಿಯಾಗಿದೆ.
ಅಪಘಾತ ಸಂದರ್ಭದಲ್ಲಿ ಬದಿಯಲ್ಲಿ ಕುಳಿತಿದ್ದ ವಿಶಾಲಾಕ್ಷಿ ಅವರು ರಸ್ತೆಗಪ್ಪಳಿಸಿದ್ದರಿಂದ ತಲೆಗೆ ಪೆಟ್ಟು ಬಿದ್ದಿದೆ. ಉಳಿದವರು ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ. ಕೂಡಲೇ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಬೈಕ್ ಡಿಕ್ಕಿಯಾದರೂ ಆತನಿಗೆ ತೊಂದರೆ ಆಗಿಲ್ಲ. ಬಂಟ್ವಾಳ ಗ್ರಾಮಾಂತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವರಾತ್ರಿ ನಿಮಿತ್ತ ನರಹರಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದ್ದು ಕುಟುಂಬಕ್ಕೆ ಶಾಕ್ ಆಗಿದೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm