ಬ್ರೇಕಿಂಗ್ ನ್ಯೂಸ್
01-01-21 05:44 pm Mangalore Correspondent ಕರಾವಳಿ
ಮಂಗಳೂರು, ಜ.1: ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಎನ್. ಶಶಿ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ವೈರ್ ಲೆಸ್ ವಿಭಾಗದಲ್ಲಿ ಎಸ್ಪಿ ಆಗಿದ್ದ ಶಶಿಕುಮಾರ್ ಅವರನ್ನು ನಿನ್ನೆಯಷ್ಟೇ ಮಂಗಳೂರು ಕಮಿಷನರ್ ಆಗಿ ವರ್ಗ ಮಾಡಲಾಗಿತ್ತು. ಕಳೆದ ಆರು ತಿಂಗಳಿಂದ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ವಿಕಾಸ್ ಕುಮಾರ್ ಅವರನ್ನು ದಿಢೀರ್ ವರ್ಗ ಮಾಡಲಾಗಿತ್ತು.
ವಿಕಾಸ್ ಕುಮಾರ್ ಅವರನ್ನು ಕೆ ಎಸ್ ಆರ್ ಪಿ ಡಿಐಜಿ ಆಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ನೂತನ ಕಮಿಷನರ್ ಆಗಿ ಬಂದ ಚಿತ್ರದುರ್ಗ ಮೂಲದ ಶಶಿಕುಮಾರ್, ವಿಕಾಸ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಶಶಿಕುಮಾರ್, ಜನಸ್ನೇಹಿ ಪೊಲೀಸ್ ವ್ಯವಸ್ಥೆಯಾಗುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ. ಪೊಲೀಸರು ಜನರ ಜೊತೆ ಫ್ರೆಂಡ್ಲೀ ಆಗಿರಬೇಕು. ಹಾಗಾದಾಗ ಮಾತ್ರ ಕಾನೂನು ಸುವ್ಯವಸ್ಥೆ ಉತ್ತಮವಾಗಿರುತ್ತೆ ಎಂದು ಹೇಳಿದರು.
ಸರಗಳ್ಳತನ ಮತ್ತು ಪೊಲೀಸರಿಗೆ ಹಲ್ಲೆ ನಡೆಸಿದ ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿದ ಶಶಿಕುಮಾರ್, ಮಂಗಳೂರಿನ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದೇನೆ. ಇಂಥ ಪ್ರಕರಣಗಳು ಸವಾಲಾಗಿದ್ದರೂ ಪೊಲೀಸರು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಪ್ರಕರಣ ಭೇದಿಸಲಾಗುವುದು. ಪೊಲೀಸರ ಮೇಲಿನ ಹಲ್ಲೆ ಕೃತ್ಯವನ್ನು ಸಹಿಸುವುದಿಲ್ಲ. ಕೊರೊನಾ ಸಂದರ್ಭದಲ್ಲಿ ಪೊಲೀಸರು ಸವಾಲು ಮೆಟ್ಟಿ ನಿಂತು ಕೆಲಸ ಮಾಡಿದ್ದಾರೆ. ಇಂತದ್ರಲ್ಲಿ ಖಾಕಿ ಹಾಕಿರುವ ವೇಳೆಯೇ ಕೈ ಮಾಡಿದ್ದಾರಂದ್ರೆ ಅವರನ್ನು ಹಾಗೇ ಬಿಡಬಾರದು. ಬಿಡುವುದೂ ಇಲ್ಲ ಎಂದು ಹೇಳಿದರು.
N Shashi Kumar takes charge as the New City Police Commissioner of Mangalore. Shashi Kumar was posted as SP of Wireless Department, Bengaluru.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm