ಬ್ರೇಕಿಂಗ್ ನ್ಯೂಸ್
01-01-21 05:44 pm Mangalore Correspondent ಕರಾವಳಿ
ಮಂಗಳೂರು, ಜ.1: ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಎನ್. ಶಶಿ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ವೈರ್ ಲೆಸ್ ವಿಭಾಗದಲ್ಲಿ ಎಸ್ಪಿ ಆಗಿದ್ದ ಶಶಿಕುಮಾರ್ ಅವರನ್ನು ನಿನ್ನೆಯಷ್ಟೇ ಮಂಗಳೂರು ಕಮಿಷನರ್ ಆಗಿ ವರ್ಗ ಮಾಡಲಾಗಿತ್ತು. ಕಳೆದ ಆರು ತಿಂಗಳಿಂದ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ವಿಕಾಸ್ ಕುಮಾರ್ ಅವರನ್ನು ದಿಢೀರ್ ವರ್ಗ ಮಾಡಲಾಗಿತ್ತು.
ವಿಕಾಸ್ ಕುಮಾರ್ ಅವರನ್ನು ಕೆ ಎಸ್ ಆರ್ ಪಿ ಡಿಐಜಿ ಆಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ನೂತನ ಕಮಿಷನರ್ ಆಗಿ ಬಂದ ಚಿತ್ರದುರ್ಗ ಮೂಲದ ಶಶಿಕುಮಾರ್, ವಿಕಾಸ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಶಶಿಕುಮಾರ್, ಜನಸ್ನೇಹಿ ಪೊಲೀಸ್ ವ್ಯವಸ್ಥೆಯಾಗುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ. ಪೊಲೀಸರು ಜನರ ಜೊತೆ ಫ್ರೆಂಡ್ಲೀ ಆಗಿರಬೇಕು. ಹಾಗಾದಾಗ ಮಾತ್ರ ಕಾನೂನು ಸುವ್ಯವಸ್ಥೆ ಉತ್ತಮವಾಗಿರುತ್ತೆ ಎಂದು ಹೇಳಿದರು.
ಸರಗಳ್ಳತನ ಮತ್ತು ಪೊಲೀಸರಿಗೆ ಹಲ್ಲೆ ನಡೆಸಿದ ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿದ ಶಶಿಕುಮಾರ್, ಮಂಗಳೂರಿನ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದೇನೆ. ಇಂಥ ಪ್ರಕರಣಗಳು ಸವಾಲಾಗಿದ್ದರೂ ಪೊಲೀಸರು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಪ್ರಕರಣ ಭೇದಿಸಲಾಗುವುದು. ಪೊಲೀಸರ ಮೇಲಿನ ಹಲ್ಲೆ ಕೃತ್ಯವನ್ನು ಸಹಿಸುವುದಿಲ್ಲ. ಕೊರೊನಾ ಸಂದರ್ಭದಲ್ಲಿ ಪೊಲೀಸರು ಸವಾಲು ಮೆಟ್ಟಿ ನಿಂತು ಕೆಲಸ ಮಾಡಿದ್ದಾರೆ. ಇಂತದ್ರಲ್ಲಿ ಖಾಕಿ ಹಾಕಿರುವ ವೇಳೆಯೇ ಕೈ ಮಾಡಿದ್ದಾರಂದ್ರೆ ಅವರನ್ನು ಹಾಗೇ ಬಿಡಬಾರದು. ಬಿಡುವುದೂ ಇಲ್ಲ ಎಂದು ಹೇಳಿದರು.
N Shashi Kumar takes charge as the New City Police Commissioner of Mangalore. Shashi Kumar was posted as SP of Wireless Department, Bengaluru.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm