ಬ್ರೇಕಿಂಗ್ ನ್ಯೂಸ್
01-01-21 05:44 pm Mangalore Correspondent ಕರಾವಳಿ
ಮಂಗಳೂರು, ಜ.1: ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಎನ್. ಶಶಿ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ವೈರ್ ಲೆಸ್ ವಿಭಾಗದಲ್ಲಿ ಎಸ್ಪಿ ಆಗಿದ್ದ ಶಶಿಕುಮಾರ್ ಅವರನ್ನು ನಿನ್ನೆಯಷ್ಟೇ ಮಂಗಳೂರು ಕಮಿಷನರ್ ಆಗಿ ವರ್ಗ ಮಾಡಲಾಗಿತ್ತು. ಕಳೆದ ಆರು ತಿಂಗಳಿಂದ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ವಿಕಾಸ್ ಕುಮಾರ್ ಅವರನ್ನು ದಿಢೀರ್ ವರ್ಗ ಮಾಡಲಾಗಿತ್ತು.
ವಿಕಾಸ್ ಕುಮಾರ್ ಅವರನ್ನು ಕೆ ಎಸ್ ಆರ್ ಪಿ ಡಿಐಜಿ ಆಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ನೂತನ ಕಮಿಷನರ್ ಆಗಿ ಬಂದ ಚಿತ್ರದುರ್ಗ ಮೂಲದ ಶಶಿಕುಮಾರ್, ವಿಕಾಸ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಶಶಿಕುಮಾರ್, ಜನಸ್ನೇಹಿ ಪೊಲೀಸ್ ವ್ಯವಸ್ಥೆಯಾಗುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ. ಪೊಲೀಸರು ಜನರ ಜೊತೆ ಫ್ರೆಂಡ್ಲೀ ಆಗಿರಬೇಕು. ಹಾಗಾದಾಗ ಮಾತ್ರ ಕಾನೂನು ಸುವ್ಯವಸ್ಥೆ ಉತ್ತಮವಾಗಿರುತ್ತೆ ಎಂದು ಹೇಳಿದರು.
ಸರಗಳ್ಳತನ ಮತ್ತು ಪೊಲೀಸರಿಗೆ ಹಲ್ಲೆ ನಡೆಸಿದ ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿದ ಶಶಿಕುಮಾರ್, ಮಂಗಳೂರಿನ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದೇನೆ. ಇಂಥ ಪ್ರಕರಣಗಳು ಸವಾಲಾಗಿದ್ದರೂ ಪೊಲೀಸರು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಪ್ರಕರಣ ಭೇದಿಸಲಾಗುವುದು. ಪೊಲೀಸರ ಮೇಲಿನ ಹಲ್ಲೆ ಕೃತ್ಯವನ್ನು ಸಹಿಸುವುದಿಲ್ಲ. ಕೊರೊನಾ ಸಂದರ್ಭದಲ್ಲಿ ಪೊಲೀಸರು ಸವಾಲು ಮೆಟ್ಟಿ ನಿಂತು ಕೆಲಸ ಮಾಡಿದ್ದಾರೆ. ಇಂತದ್ರಲ್ಲಿ ಖಾಕಿ ಹಾಕಿರುವ ವೇಳೆಯೇ ಕೈ ಮಾಡಿದ್ದಾರಂದ್ರೆ ಅವರನ್ನು ಹಾಗೇ ಬಿಡಬಾರದು. ಬಿಡುವುದೂ ಇಲ್ಲ ಎಂದು ಹೇಳಿದರು.
N Shashi Kumar takes charge as the New City Police Commissioner of Mangalore. Shashi Kumar was posted as SP of Wireless Department, Bengaluru.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm