ಬ್ರೇಕಿಂಗ್ ನ್ಯೂಸ್
01-01-21 05:44 pm Mangalore Correspondent ಕರಾವಳಿ
ಮಂಗಳೂರು, ಜ.1: ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಎನ್. ಶಶಿ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ವೈರ್ ಲೆಸ್ ವಿಭಾಗದಲ್ಲಿ ಎಸ್ಪಿ ಆಗಿದ್ದ ಶಶಿಕುಮಾರ್ ಅವರನ್ನು ನಿನ್ನೆಯಷ್ಟೇ ಮಂಗಳೂರು ಕಮಿಷನರ್ ಆಗಿ ವರ್ಗ ಮಾಡಲಾಗಿತ್ತು. ಕಳೆದ ಆರು ತಿಂಗಳಿಂದ ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ವಿಕಾಸ್ ಕುಮಾರ್ ಅವರನ್ನು ದಿಢೀರ್ ವರ್ಗ ಮಾಡಲಾಗಿತ್ತು.
ವಿಕಾಸ್ ಕುಮಾರ್ ಅವರನ್ನು ಕೆ ಎಸ್ ಆರ್ ಪಿ ಡಿಐಜಿ ಆಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ. ನೂತನ ಕಮಿಷನರ್ ಆಗಿ ಬಂದ ಚಿತ್ರದುರ್ಗ ಮೂಲದ ಶಶಿಕುಮಾರ್, ವಿಕಾಸ್ ಕುಮಾರ್ ಅವರಿಂದ ಅಧಿಕಾರ ಸ್ವೀಕರಿಸಿದರು.
ಅಧಿಕಾರ ಸ್ವೀಕರಿಸಿ ಮಾಧ್ಯಮಕ್ಕೆ ಮಾಹಿತಿ ನೀಡಿದ ಶಶಿಕುಮಾರ್, ಜನಸ್ನೇಹಿ ಪೊಲೀಸ್ ವ್ಯವಸ್ಥೆಯಾಗುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ. ಪೊಲೀಸರು ಜನರ ಜೊತೆ ಫ್ರೆಂಡ್ಲೀ ಆಗಿರಬೇಕು. ಹಾಗಾದಾಗ ಮಾತ್ರ ಕಾನೂನು ಸುವ್ಯವಸ್ಥೆ ಉತ್ತಮವಾಗಿರುತ್ತೆ ಎಂದು ಹೇಳಿದರು.
ಸರಗಳ್ಳತನ ಮತ್ತು ಪೊಲೀಸರಿಗೆ ಹಲ್ಲೆ ನಡೆಸಿದ ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿದ ಶಶಿಕುಮಾರ್, ಮಂಗಳೂರಿನ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದೇನೆ. ಇಂಥ ಪ್ರಕರಣಗಳು ಸವಾಲಾಗಿದ್ದರೂ ಪೊಲೀಸರು ಮತ್ತು ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಪ್ರಕರಣ ಭೇದಿಸಲಾಗುವುದು. ಪೊಲೀಸರ ಮೇಲಿನ ಹಲ್ಲೆ ಕೃತ್ಯವನ್ನು ಸಹಿಸುವುದಿಲ್ಲ. ಕೊರೊನಾ ಸಂದರ್ಭದಲ್ಲಿ ಪೊಲೀಸರು ಸವಾಲು ಮೆಟ್ಟಿ ನಿಂತು ಕೆಲಸ ಮಾಡಿದ್ದಾರೆ. ಇಂತದ್ರಲ್ಲಿ ಖಾಕಿ ಹಾಕಿರುವ ವೇಳೆಯೇ ಕೈ ಮಾಡಿದ್ದಾರಂದ್ರೆ ಅವರನ್ನು ಹಾಗೇ ಬಿಡಬಾರದು. ಬಿಡುವುದೂ ಇಲ್ಲ ಎಂದು ಹೇಳಿದರು.
N Shashi Kumar takes charge as the New City Police Commissioner of Mangalore. Shashi Kumar was posted as SP of Wireless Department, Bengaluru.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm