ಬ್ರೇಕಿಂಗ್ ನ್ಯೂಸ್
18-02-26 10:46 pm Mangaluru Staffer ಕರಾವಳಿ
ಮಂಗಳೂರು, ಫೆ.18: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸತಾಗಿ ತೆರೆಯಲಾದ ಪೊಲೀಸ್ ಹೊರ ಠಾಣೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು.
ವಿಮಾನ ನಿಲ್ದಾಣದ ನಿರ್ಗಮನ ಟೋಲ್ ಗೇಟ್ ಪಕ್ಕದಲ್ಲೇ ಔಟ್ ಪೋಸ್ಟ್ ಸ್ಥಾಪಿಸಲಾಗಿದ್ದು 24 ಗಂಟೆಯೂ ಪೊಲೀಸರು ಭದ್ರತೆ, ಇನ್ನಿತರ ಕೆಲಸಗಳಿಗೆ ಲಭ್ಯ ಇರಲಿದ್ದಾರೆ. ಭದ್ರತೆ ಅಥವಾ ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಸಂದರ್ಭದಲ್ಲಿ ತ್ವರಿತ ಕ್ರಮ ಕೈಗೊಳ್ಳಲು ಇದರಿಂದ ಸಾಧ್ಯವಾಗಲಿದೆ.

1,650 ಚದರ ಅಡಿ ವಿಸ್ತೀರ್ಣ ಹೊಂದಿದ್ದು ಎರಡು ಅಂತಸ್ತಿನ ಕಟ್ಟಡದಲ್ಲಿ ವ್ಯವಸ್ಥೆ ಮಾಡಲಾಗಿದೆ. ನೆಲ ಮಹಡಿಯಲ್ಲಿ ಹೋಲ್ಡಿಂಗ್ ಸೆಲ್, ಎರಡು ಕಚೇರಿ ಕೊಠಡಿಗಳು ಇರಲಿದ್ದು ತಕ್ಷಣದ ಕಾರ್ಯ ನಿರ್ವಹಣೆಗಾಗಿ ಕೆಲಸ ಮಾಡಲಿದೆ. ಮೊದಲ ಮಹಡಿಯಲ್ಲಿ ಟರ್ಮಿನಲ್ ಕಟ್ಟಡದ ಹೊರಗೆ ವಾಹನ ಸಂಚಾರ ಮತ್ತು ಸಾರ್ವಜನಿಕ ಪ್ರದೇಶಗಳ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ವ್ಯವಸ್ಥೆ ಇರುತ್ತದೆ.
ಪ್ರಯಾಣಿಕರ ದಟ್ಟಣೆ ಮತ್ತು ವಿಮಾನ ನಿಲ್ದಾಣದ ಕಾರ್ಯಾಚರಣೆ ಹೆಚ್ಚುತ್ತಿರುವುದರಿಂದ ಭದ್ರತೆ ಬಲಪಡಿಸುವುದು ಅಗತ್ಯವಾಗಿರುತ್ತದೆ. ಇದಲ್ಲದೆ, ಯಾವುದೇ ಅಪರಾಧ ಚಟುವಟಿಕೆ ನಡೆದಲ್ಲಿ ಪೊಲೀಸರು ತುರ್ತು ಕ್ರಮ ಕೈಗೊಳ್ಳಲು ಸಾಧ್ಯವಾಗಲಿದೆ. ಹಿಂದೆ ಸ್ಥಳೀಯ ಬಜ್ಪೆ ಠಾಣೆಗೆ ದೂರು ಹೋದ ಬಳಿಕ ಪೊಲೀಸರು ಕ್ರಮ ಕೈಗೊಳ್ಳಬೇಕಿತ್ತು.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm