ಬ್ರೇಕಿಂಗ್ ನ್ಯೂಸ್
19-02-26 10:37 pm mangalore ಕರಾವಳಿ
ಮಂಗಳೂರು, ಫೆ.19ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣದಲ್ಲಿ ಕೇರಳದಲ್ಲಿ ಶರಣಾಗತಿಯಾಗಿದ್ದ ರಾಯಚೂರು ಮೂಲದ ನಟೋರಿಯಸ್ ನಕ್ಸಲ್ ಜಾನ್@ ಜಯಣ್ಣ@ಮಹೇಶ್ (49) ನನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೇರಳದ ತ್ರಿಶೂರ್ ಜೈಲಿನಲ್ಲಿ ಇರಿಸಿದ್ದ ಜಯಣ್ಣ(49) ನನ್ನು ಬಿಗಿ ಭದ್ರತೆಯಲ್ಲಿ ಕೇರಳ ವಿಶೇಷ ಪೊಲೀಸರು ಬೆಳ್ತಂಗಡಿ ಕರೆತಂದು ಕೋರ್ಟಿಗೆ ಹಾಜರು ಮಾಡಿಸಿದ್ದಾರೆ.
ಬೆಳ್ತಂಗಡಿಯ ಕುತ್ಲೂರು ಎಂಬಲ್ಲಿ 2012 ರಲ್ಲಿ ನಕ್ಸಲ್ ಕರಪತ್ರಗಳನ್ನು ಹಂಚಿದ್ದ ಪ್ರಕರಣ ಸಂಬಂಧಿಸಿ ಬೆಳ್ತಂಗಡಿ ಪೊಲೀಸರು ಬಾಡಿ ವಾರೆಂಟ್ ಪಡೆದು ಕೇರಳದ ಜೈಲಿನಿಂದ ಕರೆತಂದಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.



ಮೂಲತಃ ರಾಯಚೂರು ಜಿಲ್ಲೆಯ ಅರೋಲಿ ಗ್ರಾಮದ ನಿವಾಸಿಯಾಗಿದ್ದ ಜಯಣ್ಣ ನಕ್ಸಲ್ ಚಳವಳಿಗೆ ಆಕರ್ಷಿತನಾಗಿ ತಂಡದಲ್ಲಿ ಸೇರಿಕೊಂಡು ಕರ್ನಾಟಕದಲ್ಲಿ ಎಎನ್ಎಫ್ ಕಾರ್ಯಾಚರಣೆ ಬಿಗಿಯಾಗುತ್ತಿದ್ದಂತೆ ಕೇರಳಕ್ಕೆ ಪರಾರಿಯಾಗಿದ್ದ. 2012 ರಲ್ಲಿ ಕೊತ್ಲೂರಿನ ಲಿಂಗಪ್ಪ ಮಲೆಕುಡಿಯ ಅವರ ಮನೆಯ ಅಂಗಳದಲ್ಲಿ ನಕ್ಸಲ್ ಕರಪತ್ರಗಳನ್ನು ಹಚ್ಚಿದ್ದ ಪ್ರಕರಣದಲ್ಲಿ ಜಯಣ್ಣ ಪ್ರಮುಖ ಆರೋಪಿಯಾಗಿದ್ದ.
ಇತ್ತಿಚೆಗೆ ಪ್ರಕರಣದ ಮರು ತನಿಖೆಗೆ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದ್ದರಿಂದ ತನಿಖೆ ಸಲುವಾಗಿ ಕೇರಳ ಪೊಲೀಸರು ಕರೆತಂದಿದ್ದಾರೆ. ಕಳೆದ ಆರು ತಿಂಗಳ ಹಿಂದೆ ಕೇರಳ ಸಿಎಂ ಪಿಣರಾಯಿ ಎದುರಲ್ಲಿ ಶರಣಾಗತಿಯಾಗಿದ್ದ ಜಯಣ್ಣನನ್ನು ವಿವಿಧ ಪ್ರಕರಣದಲ್ಲಿ ಪೊಲೀಸರು ವಿಚಾರಣೆ ನಡೆಯುತ್ತಿರುವುದರಿಂದ ತ್ರಿಶೂರ್ ಜೈಲಿನಲ್ಲಿ ಇರಿಸಲಾಗಿದೆ
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm