ಬ್ರೇಕಿಂಗ್ ನ್ಯೂಸ್
01-01-21 06:34 pm Udupi Correspondent ಕರಾವಳಿ
ಬೆಂಗಳೂರು, ಜ.1: ಅಯೋಧ್ಯೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ವಿಶ್ವಸ್ಥರಾಗಿರುವ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗೆ ರಾಜ್ಯ ಸರಕಾರ ಎಕ್ಸ್ ಶ್ರೇಣಿಯ ಭದ್ರತೆ ಒದಗಿಸಿದೆ.
ಅಯೋಧ್ಯೆಯಲ್ಲಿ ನಿರ್ಮಾಣ ಆಗುತ್ತಿರುವ ರಾಮ ಮಂದಿರದ ಕುರಿತಾಗಿ ಜನಜಾಗೃತಿ, ನಿಧಿ ಸಂಗ್ರಹ ಕಾರ್ಯದಲ್ಲಿ ತೊಡಗಿರುವ ಸ್ವಾಮೀಜಿಗೆ ಭದ್ರತೆ ನೀಡಬೇಕೆಂದು ಉಡುಪಿ ಶಾಸಕ ರಘುಪತಿ ಭಟ್ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದರು. ಮನವಿ ಪರಿಗಣಿಸಿ ರಾಜ್ಯ ಸರಕಾರ ಎಕ್ಸ್ ಶ್ರೇಣಿಯ ಭದ್ರತೆ ಒದಗಿಸಿದೆ ಎಂದು ಮಠದ ಸಿಬಂದಿ ತಿಳಿಸಿದ್ದಾರೆ.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, ಶಾಸಕ ರಘುಪತಿ ಭಟ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
The government of Karnataka decreed X category security cover for Pejawar Shree Vishwaprasannatheertha Sripada, who is the member of the Ayodhya Sri Rama Janma Bhoomi Trust also.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm