ಬ್ರೇಕಿಂಗ್ ನ್ಯೂಸ್
23-02-26 08:20 pm Mangaluru Correspondent ಕರಾವಳಿ
ಬಂಟ್ವಾಳ, ಫೆ.23: ವಿಟ್ಲ ಬಳಿಯ ಮೈತ್ರೇಯಿ ಗುರುಕುಲ ವಿದ್ಯಾಸಂಸ್ಥೆಯಲ್ಲಿ ಓದುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಫೆ.22ರಂದು ಶಾಲೆಯಲ್ಲಿ ಪತ್ರವೊಂದನ್ನು ಬರೆದಿಟ್ಟು ನಾಪತ್ತೆಯಾಗಿದ್ದು ಇಂದು ಬೆಳಗ್ಗೆ ಆಕೆಯ ಶವವು ಶಾಲೆ ಸಮೀಪದ ಮೂರ್ಕಜೆ ಬಳಿಯ ಗುರುಕುಲದ ಕೆರೆಯಲ್ಲಿ ಪತ್ತೆಯಾಗಿದ್ದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.
ಮೃತ ಬಾಲಕಿ ಬೆಂಗಳೂರು ಮೂಲದ ವೈಗ ಲಕ್ಷ್ಮಿ ಎಂಬಾಕೆಯಾಗಿದ್ದು ಫೆಬ್ರವರಿ 22 ರಂದು ಗುರುಕುಲದಿಂದ ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿತ್ತು. ಮಗಳು ನಾಪತ್ತೆಯಾದ ಮಾಹಿತಿ ದೊರೆಯುತ್ತಿದ್ದಂತೆ ಕುಟುಂಬ ಸದಸ್ಯರು ಆಗಮಿಸಿದ್ದು ಸ್ಥಳೀಯರೊಂದಿಗೆ ಹುಡುಕಾಟ ಆರಂಭಿಸಿದ್ದರು. ಇಂದು ಬೆಳಗಿನ ಜಾವ ಕೆರೆಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದ್ದು ಪೋಷಕರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣದ ಬಗ್ಗೆ ಸಮಗ್ರ ತನಿಖೆ ಆರಂಭಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಗೇನು ಕಾರಣ, ಪತ್ರದಲ್ಲಿ ಯಾವ ವಿಚಾರ ಬರೆದಿಟ್ಟಿದ್ದಳು ಎಂಬ ಬಗ್ಗೆ ತಿಳಿದುಬಂದಿಲ್ಲ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm