ಬ್ರೇಕಿಂಗ್ ನ್ಯೂಸ್
26-02-26 01:21 pm HK News Staffer ಕರಾವಳಿ
ಮಂಗಳೂರು, ಫೆ.26: ನಗರದ ಪ್ರತಿಷ್ಠಿತ ಬಿಜೈ ಲೂರ್ಡ್ಸ್ ಸ್ಕೂಲಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಶಾಲೆಯ ಇಮೇಲ್ ವಿಳಾಸಕ್ಕೆ ಬೆದರಿಕೆ ಬಂದಿದ್ದು ಪೊಲೀಸರಿಗೆ ದೂರು ನೀಡಲಾಗಿದೆ.
ಕದ್ರಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ಬಂದಿದ್ದು ಪರಿಶೀಲನೆ ಕೈಗೊಂಡಿದ್ದಾರೆ. ಇತ್ತೀಚೆಗೆ ಮಂಗಳೂರಿನ ಕೋರ್ಟಿನಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಇಮೇಲ್ ಬಂದಿತ್ತು. ಪೊಲೀಸರು ಪರಿಶೀಲನೆ ಕೈಗೊಂಡು ಹುಸಿ ಬೆದರಿಕೆ ಎಂದು ಹೇಳಿದ್ದರು. ತಮಿಳುನಾಡು ಮೂಲದಿಂದ ರಾಜ್ಯದ ಹಲವು ಕಡೆಯ ಕೋರ್ಟು ಕಚೇರಿಗಳಿಗೆ ಬಾಂಬ್ ಬೆದರಿಕೆ ಬಂದಿದ್ದು ಪತ್ತೆಯಾಗಿತ್ತು. ಇದೇ ವೇಳೆ, ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು.

ಇದೀಗ ಮಂಗಳೂರಿನ ಪ್ರತಿಷ್ಠಿತ ಲೂರ್ಡ್ಸ್ ಶಾಲೆಗೆ ಬೆದರಿಕೆ ಬಂದಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಯಾರು ಬಾಂಬ್ ಬೆದರಿಕೆ ಒಡ್ಡಿದ್ದಾರೆ ಎನ್ನುವುದರ ಬಗ್ಗೆ ತಪಾಸಣೆ ನಡೆಸುತ್ತಿದ್ದಾರೆ. ಈವರೆಗಿನ ತಪಾಸಣೆಯಲ್ಲಿ ಯಾವುದೇ ಅಸಹಜ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm