ಬ್ರೇಕಿಂಗ್ ನ್ಯೂಸ್
26-02-26 01:21 pm HK News Staffer ಕರಾವಳಿ
ಮಂಗಳೂರು, ಫೆ.26: ನಗರದ ಪ್ರತಿಷ್ಠಿತ ಬಿಜೈ ಲೂರ್ಡ್ಸ್ ಸ್ಕೂಲಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಶಾಲೆಯ ಇಮೇಲ್ ವಿಳಾಸಕ್ಕೆ ಬೆದರಿಕೆ ಬಂದಿದ್ದು ಪೊಲೀಸರಿಗೆ ದೂರು ನೀಡಲಾಗಿದೆ.
ಕದ್ರಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ಬಂದಿದ್ದು ಪರಿಶೀಲನೆ ಕೈಗೊಂಡಿದ್ದಾರೆ. ಇತ್ತೀಚೆಗೆ ಮಂಗಳೂರಿನ ಕೋರ್ಟಿನಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಇಮೇಲ್ ಬಂದಿತ್ತು. ಪೊಲೀಸರು ಪರಿಶೀಲನೆ ಕೈಗೊಂಡು ಹುಸಿ ಬೆದರಿಕೆ ಎಂದು ಹೇಳಿದ್ದರು. ತಮಿಳುನಾಡು ಮೂಲದಿಂದ ರಾಜ್ಯದ ಹಲವು ಕಡೆಯ ಕೋರ್ಟು ಕಚೇರಿಗಳಿಗೆ ಬಾಂಬ್ ಬೆದರಿಕೆ ಬಂದಿದ್ದು ಪತ್ತೆಯಾಗಿತ್ತು. ಇದೇ ವೇಳೆ, ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು.

ಇದೀಗ ಮಂಗಳೂರಿನ ಪ್ರತಿಷ್ಠಿತ ಲೂರ್ಡ್ಸ್ ಶಾಲೆಗೆ ಬೆದರಿಕೆ ಬಂದಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಯಾರು ಬಾಂಬ್ ಬೆದರಿಕೆ ಒಡ್ಡಿದ್ದಾರೆ ಎನ್ನುವುದರ ಬಗ್ಗೆ ತಪಾಸಣೆ ನಡೆಸುತ್ತಿದ್ದಾರೆ. ಈವರೆಗಿನ ತಪಾಸಣೆಯಲ್ಲಿ ಯಾವುದೇ ಅಸಹಜ ವಸ್ತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am