ಬ್ರೇಕಿಂಗ್ ನ್ಯೂಸ್
02-03-26 07:57 pm HK News Staffer ಕರಾವಳಿ
ಉಳ್ಳಾಲ, ಮಾ.2: ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ, ಸಪೋರ್ಟ್ ಮಾಡಿ ಎಂದು ಬಜ್ಪೆಯಲ್ಲಿ ಕೊಲೆಯಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಭಾವಚಿತ್ರವುಳ್ಳ ಇನ್ಸ್ ಟಾ ಗ್ರಾಮ್ ಪೇಜ್ ಒಂದರ ಪೋಸ್ಟಿನಲ್ಲಿ ಪ್ರಚೋದನಕಾರಿ ಕಮೆಂಟ್ ಹಾಕಿರುವ ಕಿಡಿಗೇಡಿಯ ವಿರುದ್ಧ ಉಳ್ಳಾಲ ಪೊಲೀಸರು ಸುಮೊಟೊ ಕೇಸ್ ದಾಖಲಿಸಿದ್ದಾರೆ.
ಬಜ್ಪೆಯಲ್ಲಿ ಕಳೆದ ವರ್ಷ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದ ಸುಹಾಸ್ ಶೆಟ್ಟಿಯ ಭಾವಚಿತ್ರವುಳ್ಳ ಇನ್ಸ್ಟಾ ಪೋಸ್ಟ್ ಒಂದರಲ್ಲಿ shankar11916 ಎಂಬ ಇನ್ಸ್ಟಾ ಖಾತೆಯಿಂದ "ಸಪೋರ್ಟ್ ಮಾಡಿ ಬ್ರೋ ಉಳ್ಳಾಲ ಮಸ್ಜಿದ್ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ" ಎಂಬ ಪ್ರಚೋದನಕಾರಿ ಸಂದೇಶವನ್ನು ಹಾಕಲಾಗಿದ್ದು,ಈ ಪೋಸ್ಟ್ ವೈರಲ್ ಆಗಿತ್ತು.

ಸೋಮವಾರ ಸಾಮಾಜಿಕ ಜಾಲತಾಣದ ಮೋನಿಟರಿಂಗ್ ಕರ್ತವ್ಯ ನಿರ್ವಹಿಸುತ್ತಿದ್ದ ಉಳ್ಳಾಲ ಪೊಲೀಸ್ ಠಾಣಾ ಸಿಬ್ಬಂದಿ ಸಂತೋಷ್ ದೊಡ್ಡಮನಿ ಅವರು ಈ ಸಂದೇಶವನ್ನು ಗಮನಿಸಿದ್ದು ಈ ಬಗ್ಗೆ ಅವರು ನೀಡಿದ ದೂರಿನಡಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯು ಧರ್ಮ ಧರ್ಮಗಳ ಮಧ್ಯೆ ವೈರತ್ವ ಉಂಟುಮಾಡಿ ಹಿಂಸೆಗೆ ಪ್ರಚೋದಿಸಿ ಜನರನ್ನು ಎತ್ತಿ ಕಟ್ಟುವಂತೆ ಮಾಡುವ ಉದ್ದೇಶದಿಂದ ಜಾಲತಾಣದ ಇನ್ಸ್ಟಾಗ್ರಾಮ್ ನಲ್ಲಿ ಪ್ರಚೋಧನಾಕಾರಿಯಾಗಿ ಕಾಮೆಂಟ್ ಮಾಡಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಪೋಸ್ಟ್ ಹಾಕಿರುವ ವ್ಯಕ್ತಿಯನ್ನು ಅರೆಸ್ಟ್ ಮಾಡುವುದಾಗಿ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm