ಬ್ರೇಕಿಂಗ್ ನ್ಯೂಸ್
02-03-26 07:57 pm HK News Staffer ಕರಾವಳಿ
ಉಳ್ಳಾಲ, ಮಾ.2: ಉಳ್ಳಾಲದ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ, ಸಪೋರ್ಟ್ ಮಾಡಿ ಎಂದು ಬಜ್ಪೆಯಲ್ಲಿ ಕೊಲೆಯಾಗಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಭಾವಚಿತ್ರವುಳ್ಳ ಇನ್ಸ್ ಟಾ ಗ್ರಾಮ್ ಪೇಜ್ ಒಂದರ ಪೋಸ್ಟಿನಲ್ಲಿ ಪ್ರಚೋದನಕಾರಿ ಕಮೆಂಟ್ ಹಾಕಿರುವ ಕಿಡಿಗೇಡಿಯ ವಿರುದ್ಧ ಉಳ್ಳಾಲ ಪೊಲೀಸರು ಸುಮೊಟೊ ಕೇಸ್ ದಾಖಲಿಸಿದ್ದಾರೆ.
ಬಜ್ಪೆಯಲ್ಲಿ ಕಳೆದ ವರ್ಷ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾಗಿದ್ದ ಸುಹಾಸ್ ಶೆಟ್ಟಿಯ ಭಾವಚಿತ್ರವುಳ್ಳ ಇನ್ಸ್ಟಾ ಪೋಸ್ಟ್ ಒಂದರಲ್ಲಿ shankar11916 ಎಂಬ ಇನ್ಸ್ಟಾ ಖಾತೆಯಿಂದ "ಸಪೋರ್ಟ್ ಮಾಡಿ ಬ್ರೋ ಉಳ್ಳಾಲ ಮಸ್ಜಿದ್ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ" ಎಂಬ ಪ್ರಚೋದನಕಾರಿ ಸಂದೇಶವನ್ನು ಹಾಕಲಾಗಿದ್ದು,ಈ ಪೋಸ್ಟ್ ವೈರಲ್ ಆಗಿತ್ತು.

ಸೋಮವಾರ ಸಾಮಾಜಿಕ ಜಾಲತಾಣದ ಮೋನಿಟರಿಂಗ್ ಕರ್ತವ್ಯ ನಿರ್ವಹಿಸುತ್ತಿದ್ದ ಉಳ್ಳಾಲ ಪೊಲೀಸ್ ಠಾಣಾ ಸಿಬ್ಬಂದಿ ಸಂತೋಷ್ ದೊಡ್ಡಮನಿ ಅವರು ಈ ಸಂದೇಶವನ್ನು ಗಮನಿಸಿದ್ದು ಈ ಬಗ್ಗೆ ಅವರು ನೀಡಿದ ದೂರಿನಡಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯು ಧರ್ಮ ಧರ್ಮಗಳ ಮಧ್ಯೆ ವೈರತ್ವ ಉಂಟುಮಾಡಿ ಹಿಂಸೆಗೆ ಪ್ರಚೋದಿಸಿ ಜನರನ್ನು ಎತ್ತಿ ಕಟ್ಟುವಂತೆ ಮಾಡುವ ಉದ್ದೇಶದಿಂದ ಜಾಲತಾಣದ ಇನ್ಸ್ಟಾಗ್ರಾಮ್ ನಲ್ಲಿ ಪ್ರಚೋಧನಾಕಾರಿಯಾಗಿ ಕಾಮೆಂಟ್ ಮಾಡಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಪೋಸ್ಟ್ ಹಾಕಿರುವ ವ್ಯಕ್ತಿಯನ್ನು ಅರೆಸ್ಟ್ ಮಾಡುವುದಾಗಿ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am